ನಂದಿಬೆಟ್ಟಕ್ಕೆ ಹೋದೋರು ಈ ಜಾಗ ಮಿಸ್ ಮಾಡದಿರಿ!  ಅಚ್ಚರಿ ಪಡೋದು ಖಚಿತ

ನಂದಿಬೆಟ್ಟಕ್ಕೆ ಹೋದೋರು ಈ ಜಾಗ ಮಿಸ್ ಮಾಡದಿರಿ! ಅಚ್ಚರಿ ಪಡೋದು ಖಚಿತ

Kannadaprabha News   | Asianet News
Published : Sep 27, 2020, 09:39 AM IST

ನಂದಿ ಬೆಟ್ಟಕ್ಕೆ ಪ್ರವಾಸಕ್ಕೆ ತೆರಳಬೇಕೆಂದು ಕೊಂಡವರು ಅಥವಾ ಒಂದು ದಿನದ ಪ್ರವಾಸಕ್ಕೆ ಹತ್ತಿರದ ಪ್ರವಾಸಕ್ಕೆ ಹೋಗಬೇಕೆಂದುಕೊಂಡವರಿಗೆ ಇದು ಬೆಸ್ಟ್... ಇದನ್ನು ನೋಡಿದ್ರೆ ನಿಮ್ಮ ಮನಸ್ಸಿಗೆ ಉಲ್ಲಾಸವಾಗೋದಂತು ಖಚಿತ

ದೊಡ್ಡಬಳ್ಳಾಪುರ(ಸೆ.27) : ರಾಜ್ಯಾದ್ಯಂತ ಉತ್ತಮವಾಗಿ ಮಳೆಯಾಗುತ್ತಿದೆ.. ಅಂತಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಮಳೆರಾಯನ ಆರ್ಭಟ ಜೋರಾಗಿದೆ.. ಹೀಗಾಗಿ ನಂದಿಬೆಟ್ಟದ ಪಕ್ಕದಲ್ಲೆ ಇರೋ ಚನ್ನಗಿರಿ ಫಾಲ್ಸ್ ತುಂಬಿ ಹರಿಯುತ್ತಿದೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕರಾಯಪ್ಪನಹಳ್ಳಿ ಬಳಿ ಇರೋ ಈ ಫಾಲ್ಸ್ ಗೆ  ಸಿಲಿಕಾನ್ ಸಿಟಿ ಸೇರಿದಂತೆ ವಿವಿಧ ಭಾಗಗಳಿಂದ ಇಲ್ಲಿಗೆ ಪ್ರವಾಸಿಗರ ದಂಡೆ ಹರಿದು ಬರುತ್ತಿದೆ.

ಹಂಪಿಗೆ ಡಬಲ್‌ ಡೆಕ್ಕರ್‌ ಬಸ್‌!300 ರು. ಫಿಕ್ಸ್ ...

ಸುತ್ತಮುತ್ತ ಬೆಟ್ಟಗುಡ್ಡ , ದಟ್ಟ ಅರಣ್ಯ ಭಾಗದಲ್ಲಿ ಧುಮ್ಮಿಕ್ಕುವ  ನೀರಿನ ವೈಭವದ ದೃಶ್ಯಗಳು ಎಲ್ಲರನ್ನು ಸೆಳೆಯುತ್ತಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!