ಹಿಂದಿನ ದಿನ ಕೊಲೆ ಪ್ರಕರಣ ಭೇದಿಸಿದ PSI ಮನೆಯಲ್ಲಿ ಆತ್ಮಹತ್ಯೆ

ಹಿಂದಿನ ದಿನ ಕೊಲೆ ಪ್ರಕರಣ ಭೇದಿಸಿದ PSI ಮನೆಯಲ್ಲಿ ಆತ್ಮಹತ್ಯೆ

Published : Jul 31, 2020, 01:40 PM IST

ಚನ್ನರಾಯಪಟ್ಟಣ ನಗರ ಠಾಣೆಯ ಪಿಎಸ್ಐ ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಪಿಎಸ್ಐ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಲ್ಲಿದೆ ವಿಡಿಯೋ

ಹಾಸನ(ಜು.31): ಚನ್ನರಾಯಪಟ್ಟಣ ನಗರ ಠಾಣೆಯ ಪಿಎಸ್ಐ ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಪಿಎಸ್ಐ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪಿಎಸ್ಐ ಕಿರಣ್ ಗುರುವಾರವಷ್ಟೇ ಕೊಲೆ ಪ್ರಕರಣವನ್ನು ಭೇದಿಸಿದ್ದರು. ಮಧ್ಯ ರಾತ್ರಿ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಿದ್ದರು. ಕಾನೂನು ಪ್ರಕ್ರಿಯೆ ಮುಗಿಸಿ ಬೆಳಗ್ಗೆ ಮನೆಗೆ ಬಂದಿದ್ದರು.

ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ: ಬಿಎಸ್‌ವೈ ಸರ್ಕಾರದ ವಿರುದ್ಧ ಹೆಚ್‌ಡಿಕೆ ಗರಂ

ಮನೆಗೆ ಬಂದ ಮೇಲೆ ಪಿಎಸ್‌ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿರಂತರವಾಗಿ ನಿನ್ನೆ ಹಾಗೂ ಮೊನ್ನೆ ನಡೆದ ಕೊಲೆ ಪ್ರಕರಣವನ್ನೂ ಇವರು ಭೇದಿಸಿದ್ದರು. ಪಿಎಸ್‌ಐ ಆತ್ಮಹತ್ಯೆ ಪ್ರಕರಣ ಹಲವು ಸಂಶಯಗಳಿಗೆ ದಾರಿ ಮಾಡಿಕೊಟ್ಟಿದೆ.

ರಾತ್ರಿ ಎಣ್ಣೆ ಪಾರ್ಟಿ: ಸಿಟ್ಟಿಗೆದ್ದು ಸ್ನೇಹಿತನನ್ನೇ ಕೊಂದ

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!