ಹಿಂದಿನ ದಿನ ಕೊಲೆ ಪ್ರಕರಣ ಭೇದಿಸಿದ PSI ಮನೆಯಲ್ಲಿ ಆತ್ಮಹತ್ಯೆ

ಹಿಂದಿನ ದಿನ ಕೊಲೆ ಪ್ರಕರಣ ಭೇದಿಸಿದ PSI ಮನೆಯಲ್ಲಿ ಆತ್ಮಹತ್ಯೆ

Suvarna News   | Asianet News
Published : Jul 31, 2020, 01:40 PM IST

ಚನ್ನರಾಯಪಟ್ಟಣ ನಗರ ಠಾಣೆಯ ಪಿಎಸ್ಐ ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಪಿಎಸ್ಐ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಲ್ಲಿದೆ ವಿಡಿಯೋ

ಹಾಸನ(ಜು.31): ಚನ್ನರಾಯಪಟ್ಟಣ ನಗರ ಠಾಣೆಯ ಪಿಎಸ್ಐ ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಪಿಎಸ್ಐ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪಿಎಸ್ಐ ಕಿರಣ್ ಗುರುವಾರವಷ್ಟೇ ಕೊಲೆ ಪ್ರಕರಣವನ್ನು ಭೇದಿಸಿದ್ದರು. ಮಧ್ಯ ರಾತ್ರಿ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಿದ್ದರು. ಕಾನೂನು ಪ್ರಕ್ರಿಯೆ ಮುಗಿಸಿ ಬೆಳಗ್ಗೆ ಮನೆಗೆ ಬಂದಿದ್ದರು.

ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ: ಬಿಎಸ್‌ವೈ ಸರ್ಕಾರದ ವಿರುದ್ಧ ಹೆಚ್‌ಡಿಕೆ ಗರಂ

ಮನೆಗೆ ಬಂದ ಮೇಲೆ ಪಿಎಸ್‌ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿರಂತರವಾಗಿ ನಿನ್ನೆ ಹಾಗೂ ಮೊನ್ನೆ ನಡೆದ ಕೊಲೆ ಪ್ರಕರಣವನ್ನೂ ಇವರು ಭೇದಿಸಿದ್ದರು. ಪಿಎಸ್‌ಐ ಆತ್ಮಹತ್ಯೆ ಪ್ರಕರಣ ಹಲವು ಸಂಶಯಗಳಿಗೆ ದಾರಿ ಮಾಡಿಕೊಟ್ಟಿದೆ.

ರಾತ್ರಿ ಎಣ್ಣೆ ಪಾರ್ಟಿ: ಸಿಟ್ಟಿಗೆದ್ದು ಸ್ನೇಹಿತನನ್ನೇ ಕೊಂದ

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!