ಎಲ್ಲೋ ಬಸ್ ನಿಲ್ಲಸಿದ್ರೆ ಮಕ್ಕಳು, ಮಹಿಳೆಯರು ಏನ್ ಮಾಡ್ಬೇಕು? KSRTC ಅಧಿಕಾರಿಗೆ ಪ್ರಯಾಣಿಕರ ತರಾಟೆ

ಎಲ್ಲೋ ಬಸ್ ನಿಲ್ಲಸಿದ್ರೆ ಮಕ್ಕಳು, ಮಹಿಳೆಯರು ಏನ್ ಮಾಡ್ಬೇಕು? KSRTC ಅಧಿಕಾರಿಗೆ ಪ್ರಯಾಣಿಕರ ತರಾಟೆ

Published : May 20, 2020, 12:56 PM IST

ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಏನೋ ಶುರುವಾಗಿದೆ ಆದರೆ ಗೊಂದಲಗಳೇನೂ ಕಮ್ಮಿ ಆಗಲ್ಲ. ಗದಗದಲ್ಲಿ ಪ್ರಯಾಣಿಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಸ್ಸನ್ನು ಎಲ್ಲೊ ದೂರದಲ್ಲಿ ನಿಲ್ಲಿಸಿದರೆ ಮಕ್ಕಳು, ವೃದ್ಧರು ಇದ್ದರೆ ಬಸ್‌ ಹೇಗೆ ಹತ್ತುವುದು? ಎಂಬ ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿಗೆ ಪ್ರಯಾಣಿಕರು ಬರುವುದು ಹೇಗೆ? ಎಂಬ ಪ್ರಶ್ನಿಸುತ್ತಿದ್ದಾರೆ. 

 

ಬೆಂಗಳೂರು (ಮೇ. 20): ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಏನೋ ಶುರುವಾಗಿದೆ ಆದರೆ ಗೊಂದಲಗಳೇನೂ ಕಮ್ಮಿ ಆಗಲ್ಲ. ಗದಗದಲ್ಲಿ ಪ್ರಯಾಣಿಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಸ್ಸನ್ನು ಎಲ್ಲೊ ದೂರದಲ್ಲಿ ನಿಲ್ಲಿಸಿದರೆ ಮಕ್ಕಳು, ವೃದ್ಧರು ಇದ್ದರೆ ಬಸ್‌ ಹೇಗೆ ಹತ್ತುವುದು? ಎಂಬ ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿಗೆ ಪ್ರಯಾಣಿಕರು ಬರುವುದು ಹೇಗೆ? ಎಂಬ ಪ್ರಶ್ನಿಸುತ್ತಿದ್ದಾರೆ. 

"

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!