ಎಲ್ಲೋ ಬಸ್ ನಿಲ್ಲಸಿದ್ರೆ ಮಕ್ಕಳು, ಮಹಿಳೆಯರು ಏನ್ ಮಾಡ್ಬೇಕು? KSRTC ಅಧಿಕಾರಿಗೆ ಪ್ರಯಾಣಿಕರ ತರಾಟೆ

ಎಲ್ಲೋ ಬಸ್ ನಿಲ್ಲಸಿದ್ರೆ ಮಕ್ಕಳು, ಮಹಿಳೆಯರು ಏನ್ ಮಾಡ್ಬೇಕು? KSRTC ಅಧಿಕಾರಿಗೆ ಪ್ರಯಾಣಿಕರ ತರಾಟೆ

Published : May 20, 2020, 12:56 PM IST

ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಏನೋ ಶುರುವಾಗಿದೆ ಆದರೆ ಗೊಂದಲಗಳೇನೂ ಕಮ್ಮಿ ಆಗಲ್ಲ. ಗದಗದಲ್ಲಿ ಪ್ರಯಾಣಿಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಸ್ಸನ್ನು ಎಲ್ಲೊ ದೂರದಲ್ಲಿ ನಿಲ್ಲಿಸಿದರೆ ಮಕ್ಕಳು, ವೃದ್ಧರು ಇದ್ದರೆ ಬಸ್‌ ಹೇಗೆ ಹತ್ತುವುದು? ಎಂಬ ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿಗೆ ಪ್ರಯಾಣಿಕರು ಬರುವುದು ಹೇಗೆ? ಎಂಬ ಪ್ರಶ್ನಿಸುತ್ತಿದ್ದಾರೆ. 

 

ಬೆಂಗಳೂರು (ಮೇ. 20): ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಏನೋ ಶುರುವಾಗಿದೆ ಆದರೆ ಗೊಂದಲಗಳೇನೂ ಕಮ್ಮಿ ಆಗಲ್ಲ. ಗದಗದಲ್ಲಿ ಪ್ರಯಾಣಿಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಸ್ಸನ್ನು ಎಲ್ಲೊ ದೂರದಲ್ಲಿ ನಿಲ್ಲಿಸಿದರೆ ಮಕ್ಕಳು, ವೃದ್ಧರು ಇದ್ದರೆ ಬಸ್‌ ಹೇಗೆ ಹತ್ತುವುದು? ಎಂಬ ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿಗೆ ಪ್ರಯಾಣಿಕರು ಬರುವುದು ಹೇಗೆ? ಎಂಬ ಪ್ರಶ್ನಿಸುತ್ತಿದ್ದಾರೆ. 

"

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!