ಕೊರೋನಾ ಸೋಂಕು ದೃಢ: ರಾತ್ರೋರಾತ್ರಿ ವಿಜಯಪುರದಲ್ಲಿ ಸೀಲ್‌ಡೌನ್‌!

ಕೊರೋನಾ ಸೋಂಕು ದೃಢ: ರಾತ್ರೋರಾತ್ರಿ ವಿಜಯಪುರದಲ್ಲಿ ಸೀಲ್‌ಡೌನ್‌!

Suvarna News   | Asianet News
Published : Apr 12, 2020, 02:30 PM IST

ವಿಜಯಪುರದ ಚಪ್ಪರಬಂದ್‌ ಏರಿಯಾ ಸೀಲ್‌ಡೌನ್‌| ಚಪ್ಪರಬಂದ್‌ ಪ್ರದೇಶದಲ್ಲಿ ಬ್ಯಾರಿಕೇಡ್‌ ಹಾಕಲಾಗಿದ್ದು ಸುಮಾರು 2000 ಮನೆಗಳು ಲಾಕ್‌| ಕೋವಿಡ್ ಆಸ್ಪತ್ರೆಯಾಗಿ ಬದಲಾದ ಜಿಲ್ಲಾಸ್ಪತ್ರೆ|

ವಿಜಯಪುರ(ಏ.12): ರಾತ್ರೋರಾತ್ರಿ ನಗರದ ಚಪ್ಪರಬಂದ್‌ ಏರಿಯಾ ಸೀಲ್‌ಡೌನ್‌ ಆಗಿದೆ. ಈ ಪ್ರದೇಶದಲ್ಲಿ ಬ್ಯಾರಿಕೇಡ್‌ ಹಾಕಲಾಗಿದ್ದು ಸುಮಾರು 2000 ಮನೆಗಳು ಲಾಕ್‌ ಆಗಿವೆ. ಇದರಿಂದ ಜನರು ಮನೆ ಬಿಟ್ಟು ಹೊರಗಡೆ ಬರದಂತೆ ಪರಿಸ್ಥಿತಿ ನಿರ್ಮಾಣವಾಗಿದೆ.  

ಕೊರೊನಾ ಕುತ್ತಿಗೆಗೆ ಬಂದ್ರೂ ಭಾನುವಾರದ ಬಾಡೂಟ ಬೇಕಂತೆ ಇವರಿಗೆ!

ಜಿಲ್ಲಾಸ್ಪತ್ರೆ ಕೂಡ ದಿಢೀರ್‌ ಅಂತ ಕೋವಿಡ್ ಆಸ್ಪತ್ರೆಯಾಗಿ ಬದಲಾಗಿದೆ. ಚಪ್ಪರ್‌ಬಂದ್‌ ಪ್ರದೇಶದಲ್ಲಿ ಜರನು ಓಡಾಡೋದು ಬೇಡ ಎಂಬ ಮುಂಜಾಗ್ರತಾ ಕ್ರಮವಾಗಿ ಈ ಏರಿಯಾವನ್ನ ಸಂಪೂರ್ಣವಾಗಿ ಸೀಲ್‌ಡೌನ್‌ ಆಗಿದೆ. ನಿನ್ನೆ ರಾತ್ರಿ ಕೊರೋನಾ ಕೇಸ್‌ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರಕ್ಕೆ ಬಂದಿದೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?