ಕೇವಲ 200ರೂ. ಗೆ ಹೊಚ್ಚ ಹೊಸ ಮೊಬೈಲ್, ಮುಗಿಬಿದ್ದ ಜನ!

ಕೇವಲ 200ರೂ. ಗೆ ಹೊಚ್ಚ ಹೊಸ ಮೊಬೈಲ್, ಮುಗಿಬಿದ್ದ ಜನ!

Published : Dec 10, 2019, 10:01 PM ISTUpdated : Dec 11, 2019, 04:27 PM IST

 ಕಡಿಮೆ ದರದಲ್ಲಿ ಏನಾದರೂ ವಸ್ತುಗಳು ದೊರೆಯುತ್ತವೆ ಎಂದರೆ ಅಲ್ಲಿ ಜನ ನೀರು, ನೆರಳು, ಇಲ್ಲದೆ ಸರತಿ ಸಾಲಿನಲ್ಲಿ ನಿಂತುಕೊಂಡು ಆ ವಸ್ತುಗಳನ್ನು ಪಡೆಯಲು ಯತ್ನಿಸುತ್ತಾರೆ.

ಚಿತ್ರದುರ್ಗ(ಡಿ. 10)  ಕಡಿಮೆ ದರದಲ್ಲಿ ಏನಾದರೂ ವಸ್ತುಗಳು ದೊರೆಯುತ್ತವೆ ಎಂದರೆ ಅಲ್ಲಿ ಜನ ನೀರು, ನೆರಳು, ಇಲ್ಲದೆ ಸರತಿ ಸಾಲಿನಲ್ಲಿ ನಿಂತುಕೊಂಡು ಆ ವಸ್ತುಗಳನ್ನು ಪಡೆಯಲು ಯತ್ನಿಸುತ್ತಾರೆ.

ಅಂದಹಾಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಸಂಗೀತ ಮೊಬೈಲ್ ಶೋರೂಮ್ ಒಂದರಲ್ಲಿ ಕೇವಲ 200 ರೂ. ಗೆ ಒಂದು ಕೀಪ್ಯಾಡ್ ಮೊಬೈಲ್ ಕೊಳ್ಳಲು ಸರತಿ ಸಾಲಿನಲ್ಲಿ ನಿಂತಿದ್ದರು.

ಅಷ್ಟೆ ದುಡ್ಡಿಗೆ ಮೊಬೈಲ್ ಕೊಡುತ್ತಾರಾ ಎಂಬ ವಿಚಾರವೂ ಯಾರಿಗೂ ಸರಿಯಾಗಿ ಗೊತ್ತಿಲ್ಲ. ಮೊದಲ 200 ಜನಕ್ಕೆ ಮಾತ್ರ ಸೀಮಿತವಾಗಿದ್ದು ಮೊದಲು ಬಂದವರಿಗೆ ಕೂಪನ್ ಕೊಡುತ್ತಿದ್ದಾರೆ ಎನ್ನಲಾಗಿದೆ. ಈ ಮೊಬೈಲ್ ಕೀಪ್ಯಾಡ್ ಆಗಿದ್ದು ಇದಕ್ಕೆ ಯಾವುದೇ ಗ್ಯಾರಂಟಿ ಮತ್ತು ವ್ಯಾರಂಟಿ ಇರುವುದಿಲ್ಲ ಇದು ನಮ್ಮ ಅಂಗಡಿಯ ಪ್ರಚಾರಕ್ಕಾಗಿ ಮಾತ್ರ ಎನ್ನುತ್ತಾರೆ ಅಂಗಡಿ ಸಿಬ್ಬಂದಿ. ಒಟ್ಟಿನಲ್ಲಿ ಚಿತ್ರದುರ್ಗದಲ್ಲಿ ಮೊಬೈಲ್ ಹವಾ ಎದ್ದಿದ್ದೆಂತೂ ಸುಳ್ಳಲ್ಲ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?