ಕೇವಲ 200ರೂ. ಗೆ ಹೊಚ್ಚ ಹೊಸ ಮೊಬೈಲ್, ಮುಗಿಬಿದ್ದ ಜನ!

ಕೇವಲ 200ರೂ. ಗೆ ಹೊಚ್ಚ ಹೊಸ ಮೊಬೈಲ್, ಮುಗಿಬಿದ್ದ ಜನ!

Published : Dec 10, 2019, 10:01 PM ISTUpdated : Dec 11, 2019, 04:27 PM IST

 ಕಡಿಮೆ ದರದಲ್ಲಿ ಏನಾದರೂ ವಸ್ತುಗಳು ದೊರೆಯುತ್ತವೆ ಎಂದರೆ ಅಲ್ಲಿ ಜನ ನೀರು, ನೆರಳು, ಇಲ್ಲದೆ ಸರತಿ ಸಾಲಿನಲ್ಲಿ ನಿಂತುಕೊಂಡು ಆ ವಸ್ತುಗಳನ್ನು ಪಡೆಯಲು ಯತ್ನಿಸುತ್ತಾರೆ.

ಚಿತ್ರದುರ್ಗ(ಡಿ. 10)  ಕಡಿಮೆ ದರದಲ್ಲಿ ಏನಾದರೂ ವಸ್ತುಗಳು ದೊರೆಯುತ್ತವೆ ಎಂದರೆ ಅಲ್ಲಿ ಜನ ನೀರು, ನೆರಳು, ಇಲ್ಲದೆ ಸರತಿ ಸಾಲಿನಲ್ಲಿ ನಿಂತುಕೊಂಡು ಆ ವಸ್ತುಗಳನ್ನು ಪಡೆಯಲು ಯತ್ನಿಸುತ್ತಾರೆ.

ಅಂದಹಾಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಸಂಗೀತ ಮೊಬೈಲ್ ಶೋರೂಮ್ ಒಂದರಲ್ಲಿ ಕೇವಲ 200 ರೂ. ಗೆ ಒಂದು ಕೀಪ್ಯಾಡ್ ಮೊಬೈಲ್ ಕೊಳ್ಳಲು ಸರತಿ ಸಾಲಿನಲ್ಲಿ ನಿಂತಿದ್ದರು.

ಅಷ್ಟೆ ದುಡ್ಡಿಗೆ ಮೊಬೈಲ್ ಕೊಡುತ್ತಾರಾ ಎಂಬ ವಿಚಾರವೂ ಯಾರಿಗೂ ಸರಿಯಾಗಿ ಗೊತ್ತಿಲ್ಲ. ಮೊದಲ 200 ಜನಕ್ಕೆ ಮಾತ್ರ ಸೀಮಿತವಾಗಿದ್ದು ಮೊದಲು ಬಂದವರಿಗೆ ಕೂಪನ್ ಕೊಡುತ್ತಿದ್ದಾರೆ ಎನ್ನಲಾಗಿದೆ. ಈ ಮೊಬೈಲ್ ಕೀಪ್ಯಾಡ್ ಆಗಿದ್ದು ಇದಕ್ಕೆ ಯಾವುದೇ ಗ್ಯಾರಂಟಿ ಮತ್ತು ವ್ಯಾರಂಟಿ ಇರುವುದಿಲ್ಲ ಇದು ನಮ್ಮ ಅಂಗಡಿಯ ಪ್ರಚಾರಕ್ಕಾಗಿ ಮಾತ್ರ ಎನ್ನುತ್ತಾರೆ ಅಂಗಡಿ ಸಿಬ್ಬಂದಿ. ಒಟ್ಟಿನಲ್ಲಿ ಚಿತ್ರದುರ್ಗದಲ್ಲಿ ಮೊಬೈಲ್ ಹವಾ ಎದ್ದಿದ್ದೆಂತೂ ಸುಳ್ಳಲ್ಲ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!