ಕೇವಲ 200ರೂ. ಗೆ ಹೊಚ್ಚ ಹೊಸ ಮೊಬೈಲ್, ಮುಗಿಬಿದ್ದ ಜನ!

ಕೇವಲ 200ರೂ. ಗೆ ಹೊಚ್ಚ ಹೊಸ ಮೊಬೈಲ್, ಮುಗಿಬಿದ್ದ ಜನ!

Published : Dec 10, 2019, 10:01 PM ISTUpdated : Dec 11, 2019, 04:27 PM IST

 ಕಡಿಮೆ ದರದಲ್ಲಿ ಏನಾದರೂ ವಸ್ತುಗಳು ದೊರೆಯುತ್ತವೆ ಎಂದರೆ ಅಲ್ಲಿ ಜನ ನೀರು, ನೆರಳು, ಇಲ್ಲದೆ ಸರತಿ ಸಾಲಿನಲ್ಲಿ ನಿಂತುಕೊಂಡು ಆ ವಸ್ತುಗಳನ್ನು ಪಡೆಯಲು ಯತ್ನಿಸುತ್ತಾರೆ.

ಚಿತ್ರದುರ್ಗ(ಡಿ. 10)  ಕಡಿಮೆ ದರದಲ್ಲಿ ಏನಾದರೂ ವಸ್ತುಗಳು ದೊರೆಯುತ್ತವೆ ಎಂದರೆ ಅಲ್ಲಿ ಜನ ನೀರು, ನೆರಳು, ಇಲ್ಲದೆ ಸರತಿ ಸಾಲಿನಲ್ಲಿ ನಿಂತುಕೊಂಡು ಆ ವಸ್ತುಗಳನ್ನು ಪಡೆಯಲು ಯತ್ನಿಸುತ್ತಾರೆ.

ಅಂದಹಾಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಸಂಗೀತ ಮೊಬೈಲ್ ಶೋರೂಮ್ ಒಂದರಲ್ಲಿ ಕೇವಲ 200 ರೂ. ಗೆ ಒಂದು ಕೀಪ್ಯಾಡ್ ಮೊಬೈಲ್ ಕೊಳ್ಳಲು ಸರತಿ ಸಾಲಿನಲ್ಲಿ ನಿಂತಿದ್ದರು.

ಅಷ್ಟೆ ದುಡ್ಡಿಗೆ ಮೊಬೈಲ್ ಕೊಡುತ್ತಾರಾ ಎಂಬ ವಿಚಾರವೂ ಯಾರಿಗೂ ಸರಿಯಾಗಿ ಗೊತ್ತಿಲ್ಲ. ಮೊದಲ 200 ಜನಕ್ಕೆ ಮಾತ್ರ ಸೀಮಿತವಾಗಿದ್ದು ಮೊದಲು ಬಂದವರಿಗೆ ಕೂಪನ್ ಕೊಡುತ್ತಿದ್ದಾರೆ ಎನ್ನಲಾಗಿದೆ. ಈ ಮೊಬೈಲ್ ಕೀಪ್ಯಾಡ್ ಆಗಿದ್ದು ಇದಕ್ಕೆ ಯಾವುದೇ ಗ್ಯಾರಂಟಿ ಮತ್ತು ವ್ಯಾರಂಟಿ ಇರುವುದಿಲ್ಲ ಇದು ನಮ್ಮ ಅಂಗಡಿಯ ಪ್ರಚಾರಕ್ಕಾಗಿ ಮಾತ್ರ ಎನ್ನುತ್ತಾರೆ ಅಂಗಡಿ ಸಿಬ್ಬಂದಿ. ಒಟ್ಟಿನಲ್ಲಿ ಚಿತ್ರದುರ್ಗದಲ್ಲಿ ಮೊಬೈಲ್ ಹವಾ ಎದ್ದಿದ್ದೆಂತೂ ಸುಳ್ಳಲ್ಲ.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ