ಕೇವಲ 200ರೂ. ಗೆ ಹೊಚ್ಚ ಹೊಸ ಮೊಬೈಲ್, ಮುಗಿಬಿದ್ದ ಜನ!

ಕೇವಲ 200ರೂ. ಗೆ ಹೊಚ್ಚ ಹೊಸ ಮೊಬೈಲ್, ಮುಗಿಬಿದ್ದ ಜನ!

Published : Dec 10, 2019, 10:01 PM ISTUpdated : Dec 11, 2019, 04:27 PM IST

 ಕಡಿಮೆ ದರದಲ್ಲಿ ಏನಾದರೂ ವಸ್ತುಗಳು ದೊರೆಯುತ್ತವೆ ಎಂದರೆ ಅಲ್ಲಿ ಜನ ನೀರು, ನೆರಳು, ಇಲ್ಲದೆ ಸರತಿ ಸಾಲಿನಲ್ಲಿ ನಿಂತುಕೊಂಡು ಆ ವಸ್ತುಗಳನ್ನು ಪಡೆಯಲು ಯತ್ನಿಸುತ್ತಾರೆ.

ಚಿತ್ರದುರ್ಗ(ಡಿ. 10)  ಕಡಿಮೆ ದರದಲ್ಲಿ ಏನಾದರೂ ವಸ್ತುಗಳು ದೊರೆಯುತ್ತವೆ ಎಂದರೆ ಅಲ್ಲಿ ಜನ ನೀರು, ನೆರಳು, ಇಲ್ಲದೆ ಸರತಿ ಸಾಲಿನಲ್ಲಿ ನಿಂತುಕೊಂಡು ಆ ವಸ್ತುಗಳನ್ನು ಪಡೆಯಲು ಯತ್ನಿಸುತ್ತಾರೆ.

ಅಂದಹಾಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಸಂಗೀತ ಮೊಬೈಲ್ ಶೋರೂಮ್ ಒಂದರಲ್ಲಿ ಕೇವಲ 200 ರೂ. ಗೆ ಒಂದು ಕೀಪ್ಯಾಡ್ ಮೊಬೈಲ್ ಕೊಳ್ಳಲು ಸರತಿ ಸಾಲಿನಲ್ಲಿ ನಿಂತಿದ್ದರು.

ಅಷ್ಟೆ ದುಡ್ಡಿಗೆ ಮೊಬೈಲ್ ಕೊಡುತ್ತಾರಾ ಎಂಬ ವಿಚಾರವೂ ಯಾರಿಗೂ ಸರಿಯಾಗಿ ಗೊತ್ತಿಲ್ಲ. ಮೊದಲ 200 ಜನಕ್ಕೆ ಮಾತ್ರ ಸೀಮಿತವಾಗಿದ್ದು ಮೊದಲು ಬಂದವರಿಗೆ ಕೂಪನ್ ಕೊಡುತ್ತಿದ್ದಾರೆ ಎನ್ನಲಾಗಿದೆ. ಈ ಮೊಬೈಲ್ ಕೀಪ್ಯಾಡ್ ಆಗಿದ್ದು ಇದಕ್ಕೆ ಯಾವುದೇ ಗ್ಯಾರಂಟಿ ಮತ್ತು ವ್ಯಾರಂಟಿ ಇರುವುದಿಲ್ಲ ಇದು ನಮ್ಮ ಅಂಗಡಿಯ ಪ್ರಚಾರಕ್ಕಾಗಿ ಮಾತ್ರ ಎನ್ನುತ್ತಾರೆ ಅಂಗಡಿ ಸಿಬ್ಬಂದಿ. ಒಟ್ಟಿನಲ್ಲಿ ಚಿತ್ರದುರ್ಗದಲ್ಲಿ ಮೊಬೈಲ್ ಹವಾ ಎದ್ದಿದ್ದೆಂತೂ ಸುಳ್ಳಲ್ಲ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!