ಕೇವಲ 200ರೂ. ಗೆ ಹೊಚ್ಚ ಹೊಸ ಮೊಬೈಲ್, ಮುಗಿಬಿದ್ದ ಜನ!

ಕೇವಲ 200ರೂ. ಗೆ ಹೊಚ್ಚ ಹೊಸ ಮೊಬೈಲ್, ಮುಗಿಬಿದ್ದ ಜನ!

Published : Dec 10, 2019, 10:01 PM ISTUpdated : Dec 11, 2019, 04:27 PM IST

 ಕಡಿಮೆ ದರದಲ್ಲಿ ಏನಾದರೂ ವಸ್ತುಗಳು ದೊರೆಯುತ್ತವೆ ಎಂದರೆ ಅಲ್ಲಿ ಜನ ನೀರು, ನೆರಳು, ಇಲ್ಲದೆ ಸರತಿ ಸಾಲಿನಲ್ಲಿ ನಿಂತುಕೊಂಡು ಆ ವಸ್ತುಗಳನ್ನು ಪಡೆಯಲು ಯತ್ನಿಸುತ್ತಾರೆ.

ಚಿತ್ರದುರ್ಗ(ಡಿ. 10)  ಕಡಿಮೆ ದರದಲ್ಲಿ ಏನಾದರೂ ವಸ್ತುಗಳು ದೊರೆಯುತ್ತವೆ ಎಂದರೆ ಅಲ್ಲಿ ಜನ ನೀರು, ನೆರಳು, ಇಲ್ಲದೆ ಸರತಿ ಸಾಲಿನಲ್ಲಿ ನಿಂತುಕೊಂಡು ಆ ವಸ್ತುಗಳನ್ನು ಪಡೆಯಲು ಯತ್ನಿಸುತ್ತಾರೆ.

ಅಂದಹಾಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಸಂಗೀತ ಮೊಬೈಲ್ ಶೋರೂಮ್ ಒಂದರಲ್ಲಿ ಕೇವಲ 200 ರೂ. ಗೆ ಒಂದು ಕೀಪ್ಯಾಡ್ ಮೊಬೈಲ್ ಕೊಳ್ಳಲು ಸರತಿ ಸಾಲಿನಲ್ಲಿ ನಿಂತಿದ್ದರು.

ಅಷ್ಟೆ ದುಡ್ಡಿಗೆ ಮೊಬೈಲ್ ಕೊಡುತ್ತಾರಾ ಎಂಬ ವಿಚಾರವೂ ಯಾರಿಗೂ ಸರಿಯಾಗಿ ಗೊತ್ತಿಲ್ಲ. ಮೊದಲ 200 ಜನಕ್ಕೆ ಮಾತ್ರ ಸೀಮಿತವಾಗಿದ್ದು ಮೊದಲು ಬಂದವರಿಗೆ ಕೂಪನ್ ಕೊಡುತ್ತಿದ್ದಾರೆ ಎನ್ನಲಾಗಿದೆ. ಈ ಮೊಬೈಲ್ ಕೀಪ್ಯಾಡ್ ಆಗಿದ್ದು ಇದಕ್ಕೆ ಯಾವುದೇ ಗ್ಯಾರಂಟಿ ಮತ್ತು ವ್ಯಾರಂಟಿ ಇರುವುದಿಲ್ಲ ಇದು ನಮ್ಮ ಅಂಗಡಿಯ ಪ್ರಚಾರಕ್ಕಾಗಿ ಮಾತ್ರ ಎನ್ನುತ್ತಾರೆ ಅಂಗಡಿ ಸಿಬ್ಬಂದಿ. ಒಟ್ಟಿನಲ್ಲಿ ಚಿತ್ರದುರ್ಗದಲ್ಲಿ ಮೊಬೈಲ್ ಹವಾ ಎದ್ದಿದ್ದೆಂತೂ ಸುಳ್ಳಲ್ಲ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!