KSRTC : ಬಸ್ ಕಂಡಕ್ಟರ್‌ ಹುದ್ದೆಯಲ್ಲಿ ಮೋಸ: ಫಿಸಿಕಲ್‌ ಟೆಸ್ಟ್‌ನಲ್ಲಿ ಕಬ್ಬಿಣದ ರಾಡ್‌ ಕಟ್ಟಿಕೊಂಡ ಆಕಾಂಕ್ಷಿಗಳು

KSRTC : ಬಸ್ ಕಂಡಕ್ಟರ್‌ ಹುದ್ದೆಯಲ್ಲಿ ಮೋಸ: ಫಿಸಿಕಲ್‌ ಟೆಸ್ಟ್‌ನಲ್ಲಿ ಕಬ್ಬಿಣದ ರಾಡ್‌ ಕಟ್ಟಿಕೊಂಡ ಆಕಾಂಕ್ಷಿಗಳು

Published : Feb 11, 2023, 10:31 AM ISTUpdated : Feb 11, 2023, 01:38 PM IST

ರಾಜ್ಯದಲ್ಲಿ ಪಿಎಸ್ಐ ಆಯ್ತು, ಮೆಡಿಕಲ್‌ ಆಯ್ತು. ಇದೀಗ ಕಂಡಕ್ಟರ್‌ ಹುದ್ದೆಯಲ್ಲೂ ಮೋಸ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ.

ಬಸ್‌ ಕಂಡಕ್ಟರ್‌ ಆಗಲು ಅಭ್ಯರ್ಥಿಗಳಿಂದ ವಾಮ ಮಾರ್ಗ ಮುಂದುವರೆಸಲಾಗಿದೆ.  1619 ಚಾಲಕ ಹುದ್ದೆಗಳಿಗೆ KSRTC ಯಿಂದ ನೇಮಕಾತಿ ಪ್ರಕ್ರಿಯೆ ನಡೆದಿದ್ದು, KSRTC ಕಂಡಕ್ಟರ್‌ ಆಗಲು ಕನಿಷ್ಟ 55 ಕೆ.ಜಿ ತೂಕ ಇರಲೇಬೇಕು. ಹೀಗಾಗಿ ಫಿಸಿಕಲ್‌ ಟೆಸ್ಟ್‌ನಲ್ಲಿ ಕಲ್ಲು ಕಬ್ಬಿಣದ ರಾಡ್‌'ನ್ನು ಆಕಾಂಕ್ಷಿಗಳು ಕಟ್ಟಿಕೊಂಡಿರುವ ಘಟನೆ ನಡೆದಿದೆ. ಕಲ್ಯಾಣ ಕರ್ನಾಟಕ ಸಾರಿಗೆ ನೇಮಕಾತಿ ವೇಳೆ ಅಕ್ರಮ ಪತ್ತೆಯಾಗಿದೆ.  ಸೊಂಟಕ್ಕೆ ಕಬ್ಬಿಣ ಇಟ್ಟುಕೊಂಡು ಉದ್ಯೋಗಾಕಾಂಕ್ಷಿಗಳು ಬಂದಿದ್ದಾರೆ. ಇನ್ನು ಕೆಲವು ಕಿಲಾಡಿ ಅಭ್ಯರ್ಥಿಗಳು ಚಪಾತಿ ಹಿಟ್ಟು ಮೈಗೆ ಮೆತ್ತಿಕೊಂಡು ಬಂದಿದ್ದಾರೆ. ಚಪಾತಿ ಹಿಟ್ಟು ಹಾಗೂ ಕಬ್ಬಿಣ ಹಾಕಿಕೊಂಡು ತೂಕ ಹೆಚ್ಚಿಸಿಕೊಳ್ಳುವ ಪ್ಲಾನ್‌ ನಡೆಸಿದ್ದಾರೆ.
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more