KSRTC : ಬಸ್ ಕಂಡಕ್ಟರ್‌ ಹುದ್ದೆಯಲ್ಲಿ ಮೋಸ: ಫಿಸಿಕಲ್‌ ಟೆಸ್ಟ್‌ನಲ್ಲಿ ಕಬ್ಬಿಣದ ರಾಡ್‌ ಕಟ್ಟಿಕೊಂಡ ಆಕಾಂಕ್ಷಿಗಳು

KSRTC : ಬಸ್ ಕಂಡಕ್ಟರ್‌ ಹುದ್ದೆಯಲ್ಲಿ ಮೋಸ: ಫಿಸಿಕಲ್‌ ಟೆಸ್ಟ್‌ನಲ್ಲಿ ಕಬ್ಬಿಣದ ರಾಡ್‌ ಕಟ್ಟಿಕೊಂಡ ಆಕಾಂಕ್ಷಿಗಳು

Published : Feb 11, 2023, 10:31 AM ISTUpdated : Feb 11, 2023, 01:38 PM IST

ರಾಜ್ಯದಲ್ಲಿ ಪಿಎಸ್ಐ ಆಯ್ತು, ಮೆಡಿಕಲ್‌ ಆಯ್ತು. ಇದೀಗ ಕಂಡಕ್ಟರ್‌ ಹುದ್ದೆಯಲ್ಲೂ ಮೋಸ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ.

ಬಸ್‌ ಕಂಡಕ್ಟರ್‌ ಆಗಲು ಅಭ್ಯರ್ಥಿಗಳಿಂದ ವಾಮ ಮಾರ್ಗ ಮುಂದುವರೆಸಲಾಗಿದೆ.  1619 ಚಾಲಕ ಹುದ್ದೆಗಳಿಗೆ KSRTC ಯಿಂದ ನೇಮಕಾತಿ ಪ್ರಕ್ರಿಯೆ ನಡೆದಿದ್ದು, KSRTC ಕಂಡಕ್ಟರ್‌ ಆಗಲು ಕನಿಷ್ಟ 55 ಕೆ.ಜಿ ತೂಕ ಇರಲೇಬೇಕು. ಹೀಗಾಗಿ ಫಿಸಿಕಲ್‌ ಟೆಸ್ಟ್‌ನಲ್ಲಿ ಕಲ್ಲು ಕಬ್ಬಿಣದ ರಾಡ್‌'ನ್ನು ಆಕಾಂಕ್ಷಿಗಳು ಕಟ್ಟಿಕೊಂಡಿರುವ ಘಟನೆ ನಡೆದಿದೆ. ಕಲ್ಯಾಣ ಕರ್ನಾಟಕ ಸಾರಿಗೆ ನೇಮಕಾತಿ ವೇಳೆ ಅಕ್ರಮ ಪತ್ತೆಯಾಗಿದೆ.  ಸೊಂಟಕ್ಕೆ ಕಬ್ಬಿಣ ಇಟ್ಟುಕೊಂಡು ಉದ್ಯೋಗಾಕಾಂಕ್ಷಿಗಳು ಬಂದಿದ್ದಾರೆ. ಇನ್ನು ಕೆಲವು ಕಿಲಾಡಿ ಅಭ್ಯರ್ಥಿಗಳು ಚಪಾತಿ ಹಿಟ್ಟು ಮೈಗೆ ಮೆತ್ತಿಕೊಂಡು ಬಂದಿದ್ದಾರೆ. ಚಪಾತಿ ಹಿಟ್ಟು ಹಾಗೂ ಕಬ್ಬಿಣ ಹಾಕಿಕೊಂಡು ತೂಕ ಹೆಚ್ಚಿಸಿಕೊಳ್ಳುವ ಪ್ಲಾನ್‌ ನಡೆಸಿದ್ದಾರೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more