ಕೋಳಿಮರಿಗಳನ್ನು ಕಾಡಿಗೆ ಬಿಟ್ಟ ರೈತರು, ತೆಗೆದುಕೊಳ್ಳಲು ಮುಗಿಬಿದ್ದ ಜನ!

ಕೋಳಿಮರಿಗಳನ್ನು ಕಾಡಿಗೆ ಬಿಟ್ಟ ರೈತರು, ತೆಗೆದುಕೊಳ್ಳಲು ಮುಗಿಬಿದ್ದ ಜನ!

Suvarna News   | Asianet News
Published : Jan 10, 2021, 01:24 PM ISTUpdated : Jan 10, 2021, 02:24 PM IST

ಕೋಳಿ‌ಸಾಕಾಣಿಕೆಗೆ ರೈತರಿಗೆ ಸೂಕ್ತ ಬೆಲೆ ನೀಡುತ್ತಿಲ್ಲ ಎಂದು ಚಿಕನ್ ಕಂಪನಿಗಳ ವಿರುದ್ಧ ಚಿಕ್ಕಬಳ್ಳಾಪುರ ತಾಲೂಕು ಬಾದಗಾನಹಳ್ಳಿ, ಕಣಿತಹಳ್ಳಿ  ರೈತರು ವಿಭಿನ್ನವಾಗಿ ಪ್ರತಿಭಟಿಸಿದ್ದಾರೆ.  

ಚಿಕ್ಕಬಳ್ಳಾಪುರ (ಜ. 10): ಕೋಳಿ‌ಸಾಕಾಣಿಕೆಗೆ ರೈತರಿಗೆ ಸೂಕ್ತ ಬೆಲೆ ನೀಡುತ್ತಿಲ್ಲ ಎಂದು ಚಿಕನ್ ಕಂಪನಿಗಳ ವಿರುದ್ಧ ಚಿಕ್ಕಬಳ್ಳಾಪುರ ತಾಲೂಕು ಬಾದಗಾನಹಳ್ಳಿ, ಕಣಿತಹಳ್ಳಿ  ರೈತರು ವಿಭಿನ್ನವಾಗಿ ಪ್ರತಿಭಟಿಸಿದ್ದಾರೆ.  ಕಂಪನಿಗಳು ತಂದು ಕೊಟ್ಟ  ಕೊಳಿ ಮರಿಗಳನ್ನು ಕಾಡಿಗೆ ಬಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಕಡೆ ರೈತರಿಗೆ ಆಕ್ರೋಶವಾದರೆ, ಇನ್ನೊಂದು ಕಡೆ ಬಿಟ್ಟ ಕೋಳಿಮರಿಗಳನ್ನು ತೆಗೆದುಕೊಳ್ಳಲು ಜನ ಮುಂದಾಗಿದ್ದಾರೆ. ಅವರವರಿಗೆ ಅವರದ್ದೇ ಚಿಂತೆ ಬಿಡಿ! 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?