ಮಲೆನಾಡಾಗಿರುವ ಚಿಕ್ಕಬಳ್ಳಾಪುರ! ಮೂರು ದಶಕಗಳಿಂದ ಭರ್ತಿಯಾಗದ ಕೆರೆಗಳೂ ಭರ್ತಿ!

ಮಲೆನಾಡಾಗಿರುವ ಚಿಕ್ಕಬಳ್ಳಾಪುರ! ಮೂರು ದಶಕಗಳಿಂದ ಭರ್ತಿಯಾಗದ ಕೆರೆಗಳೂ ಭರ್ತಿ!

Published : Aug 10, 2022, 04:30 PM IST

ರಾಜ್ಯದೆಲ್ಲೆಡೆ ಧಾರಾಕಾರ ಮಳೆಯಾಗುತ್ತಿದೆ. ಚಿಕ್ಕಬಳ್ಳಾಪುರ ಮಲೆನಾಡಾಗಿ ಮಾರ್ಪಟ್ಟಿದೆ. ಜಿಲ್ಲೆಯ 1800 ಕೆರೆಗಳ ಪೈಕಿ ಬಹುತೇಕ ಕೆರೆಗಳು ಭರ್ತಿಯಾಗಿವೆ. 30 ವರ್ಷಗಳಲ್ಲಿ ತುಂಬದ ಕೆರೆಗಳು ಇಂದು ತುಂಬಿದೆ. ಇಲ್ಲಿನ ಗೋಪಾಲಕೃಷ್ಣ ಅಮಾನಿ ಕೆರೆ ತುಂಬಿದ್ದು, ಜನರಲ್ಲಿ ಸಂತಸ ಮೂಡಿಸಿದೆ. 

ಬೆಂಗಳೂರು (ಆ. 10): ರಾಜ್ಯದೆಲ್ಲೆಡೆ ಧಾರಾಕಾರ ಮಳೆಯಾಗುತ್ತಿದೆ. ಚಿಕ್ಕಬಳ್ಳಾಪುರ ಮಲೆನಾಡಾಗಿ ಮಾರ್ಪಟ್ಟಿದೆ. ಜಿಲ್ಲೆಯ 1800 ಕೆರೆಗಳ ಪೈಕಿ ಬಹುತೇಕ ಕೆರೆಗಳು ಭರ್ತಿಯಾಗಿವೆ. 30 ವರ್ಷಗಳಲ್ಲಿ ತುಂಬದ ಕೆರೆಗಳು ಇಂದು ತುಂಬಿದೆ. ಇಲ್ಲಿನ ಗೋಪಾಲಕೃಷ್ಣ ಅಮಾನಿ ಕೆರೆ ತುಂಬಿದ್ದು, ಜನರಲ್ಲಿ ಸಂತಸ ಮೂಡಿಸಿದೆ. 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more