ಚಿಕ್ಕಬಳ್ಳಾಪುರ ಉತ್ಸವದಲ್ಲಿ ರಮ್ಯಾ ಭಾಗಿ, ಸಚಿವ ಸುಧಾಕರ್ ಕೆಲಸಕ್ಕೆ ಶ್ಲಾಘನೆ!

ಚಿಕ್ಕಬಳ್ಳಾಪುರ ಉತ್ಸವದಲ್ಲಿ ರಮ್ಯಾ ಭಾಗಿ, ಸಚಿವ ಸುಧಾಕರ್ ಕೆಲಸಕ್ಕೆ ಶ್ಲಾಘನೆ!

Published : Jan 16, 2023, 08:54 PM ISTUpdated : Jan 16, 2023, 10:30 PM IST

ಚಿಕ್ಕಬಳ್ಳಾಪುರ ಉತ್ಸವದಲ್ಲಿ ಪಾಲ್ಗೊಂಡಿದ್ದ ನಟಿ ರಮ್ಯಾ ಆರೋಗ್ಯ ಸಚಿವ ಡಾ.ಸುಧಾಕರ್ ಅವರನ್ನು ಹಾಡಿ ಹೊಗಳಿದ್ದಾರೆ.

ಬೆಂಗಳೂರು (ಜ.16):ಚಿಕ್ಕಬಳ್ಳಾಪುರ ಉತ್ಸವದಲ್ಲಿ ಪಾಲ್ಗೊಂಡಿದ್ದ ನಟಿ ರಮ್ಯಾ ಆರೋಗ್ಯ ಸಚಿವ ಡಾ.ಸುಧಾಕರ್ ಅವರನ್ನು ಹಾಡಿ ಹೊಗಳಿದ್ದಾರೆ. ಸುಧಾಕರ್ ಅವರು ನನ್ನ ತಂದೆಗೆ ಮೊದಲು ಫ್ರೆಂಡ್, ಆಮೇಲೆ ನನಗೆ ಅವರು ಪರಿಚಯ ಆದರು ಎಂದು ಈ ವೇಳೆ ಜೋರಾಗಿ ಚಪ್ಪಾಳೆ ಹಾಗೂ ವಿಶಲ್ ಸದ್ದು ಕೇಳಿ ಬಂತು, ಇದನ್ನು ಗಮನಿಸಿದ ರಮ್ಯಾ.. ‘ಮೈ ಗಾಡಾ, ಹೀರೋಗಿಂತ ನಿಮಗೆ ಜಾಸ್ತಿ ವಿಶಲ್.. ಡಾ.ಸುಧಾಕರ್ ಅವರೇ ಎಂದರು. ನಾವೆಷ್ಟೇ ಕ್ಲೋಸ್ ಆದರೂ ನಾನು ಯಾವತ್ತೂ ಈ ಮಾತನ್ನು ಹೇಳಿರಲಿಲ್ಲ. ನಿಮ್ಮ ಎಲ್ಲರ ಎದುರು ನಾನು ಇವತ್ತು ಹೇಳ್ತಿದ್ದೀನಿ, ನನಗೆ ತುಂಬಾ ಖುಷಿ ಆಗುತ್ತಿದೆ. ಫ್ರೆಂಡ್ ಆಗಿ ಹೆಮ್ಮೆ ಎನಿಸುತ್ತಿದೆ. ಏಕೆಂದರೆ ಸುಧಾಕರ್ ಅವರು ರಾಜಕೀಯ  ಕುಟುಂಬದಿಂದ ಬಂದಿಲ್ಲ. ಆದರೂ ರಾಜಕೀಯಕ್ಕೆ ಬಂದು, ಎಷ್ಟೇ ಕಷ್ಟವಿದ್ದರೂ ಕೂಡ ಎಲ್ಲವನ್ನು ಎದುರಿಸಿ ಇವತ್ತು ಚಿಕ್ಕಬಳ್ಳಾಪುರವನ್ನು ಇಷ್ಟು ಅಭಿವೃದ್ಧಿ ಮಾಡಿ ಹೆಸರು ಪಡೆದಿದ್ದೀರಿ. ಇಲ್ಲಿನ ಜನರ ಮುಖದಲ್ಲಿ ಖುಷಿ ನೋಡಿದರೆ ಇದು ಗೊತ್ತಾಗುತ್ತೆ, ಅವರು ನಿಮ್ಮೊಂದಿಗೆ ಸಂತೋಷವಾಗಿದ್ದಾರೆ ಎಂದು ಹೇಳಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?