ಚಿಕ್ಕಬಳ್ಳಾಪುರ ಉತ್ಸವದಲ್ಲಿ ರಮ್ಯಾ ಭಾಗಿ, ಸಚಿವ ಸುಧಾಕರ್ ಕೆಲಸಕ್ಕೆ ಶ್ಲಾಘನೆ!

ಚಿಕ್ಕಬಳ್ಳಾಪುರ ಉತ್ಸವದಲ್ಲಿ ರಮ್ಯಾ ಭಾಗಿ, ಸಚಿವ ಸುಧಾಕರ್ ಕೆಲಸಕ್ಕೆ ಶ್ಲಾಘನೆ!

Published : Jan 16, 2023, 08:54 PM ISTUpdated : Jan 16, 2023, 10:30 PM IST

ಚಿಕ್ಕಬಳ್ಳಾಪುರ ಉತ್ಸವದಲ್ಲಿ ಪಾಲ್ಗೊಂಡಿದ್ದ ನಟಿ ರಮ್ಯಾ ಆರೋಗ್ಯ ಸಚಿವ ಡಾ.ಸುಧಾಕರ್ ಅವರನ್ನು ಹಾಡಿ ಹೊಗಳಿದ್ದಾರೆ.

ಬೆಂಗಳೂರು (ಜ.16):ಚಿಕ್ಕಬಳ್ಳಾಪುರ ಉತ್ಸವದಲ್ಲಿ ಪಾಲ್ಗೊಂಡಿದ್ದ ನಟಿ ರಮ್ಯಾ ಆರೋಗ್ಯ ಸಚಿವ ಡಾ.ಸುಧಾಕರ್ ಅವರನ್ನು ಹಾಡಿ ಹೊಗಳಿದ್ದಾರೆ. ಸುಧಾಕರ್ ಅವರು ನನ್ನ ತಂದೆಗೆ ಮೊದಲು ಫ್ರೆಂಡ್, ಆಮೇಲೆ ನನಗೆ ಅವರು ಪರಿಚಯ ಆದರು ಎಂದು ಈ ವೇಳೆ ಜೋರಾಗಿ ಚಪ್ಪಾಳೆ ಹಾಗೂ ವಿಶಲ್ ಸದ್ದು ಕೇಳಿ ಬಂತು, ಇದನ್ನು ಗಮನಿಸಿದ ರಮ್ಯಾ.. ‘ಮೈ ಗಾಡಾ, ಹೀರೋಗಿಂತ ನಿಮಗೆ ಜಾಸ್ತಿ ವಿಶಲ್.. ಡಾ.ಸುಧಾಕರ್ ಅವರೇ ಎಂದರು. ನಾವೆಷ್ಟೇ ಕ್ಲೋಸ್ ಆದರೂ ನಾನು ಯಾವತ್ತೂ ಈ ಮಾತನ್ನು ಹೇಳಿರಲಿಲ್ಲ. ನಿಮ್ಮ ಎಲ್ಲರ ಎದುರು ನಾನು ಇವತ್ತು ಹೇಳ್ತಿದ್ದೀನಿ, ನನಗೆ ತುಂಬಾ ಖುಷಿ ಆಗುತ್ತಿದೆ. ಫ್ರೆಂಡ್ ಆಗಿ ಹೆಮ್ಮೆ ಎನಿಸುತ್ತಿದೆ. ಏಕೆಂದರೆ ಸುಧಾಕರ್ ಅವರು ರಾಜಕೀಯ  ಕುಟುಂಬದಿಂದ ಬಂದಿಲ್ಲ. ಆದರೂ ರಾಜಕೀಯಕ್ಕೆ ಬಂದು, ಎಷ್ಟೇ ಕಷ್ಟವಿದ್ದರೂ ಕೂಡ ಎಲ್ಲವನ್ನು ಎದುರಿಸಿ ಇವತ್ತು ಚಿಕ್ಕಬಳ್ಳಾಪುರವನ್ನು ಇಷ್ಟು ಅಭಿವೃದ್ಧಿ ಮಾಡಿ ಹೆಸರು ಪಡೆದಿದ್ದೀರಿ. ಇಲ್ಲಿನ ಜನರ ಮುಖದಲ್ಲಿ ಖುಷಿ ನೋಡಿದರೆ ಇದು ಗೊತ್ತಾಗುತ್ತೆ, ಅವರು ನಿಮ್ಮೊಂದಿಗೆ ಸಂತೋಷವಾಗಿದ್ದಾರೆ ಎಂದು ಹೇಳಿದ್ದಾರೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!