ಚಿಕ್ಕಬಳ್ಳಾಪುರ ಉತ್ಸವದಲ್ಲಿ ರಮ್ಯಾ ಭಾಗಿ, ಸಚಿವ ಸುಧಾಕರ್ ಕೆಲಸಕ್ಕೆ ಶ್ಲಾಘನೆ!

ಚಿಕ್ಕಬಳ್ಳಾಪುರ ಉತ್ಸವದಲ್ಲಿ ರಮ್ಯಾ ಭಾಗಿ, ಸಚಿವ ಸುಧಾಕರ್ ಕೆಲಸಕ್ಕೆ ಶ್ಲಾಘನೆ!

Published : Jan 16, 2023, 08:54 PM ISTUpdated : Jan 16, 2023, 10:30 PM IST

ಚಿಕ್ಕಬಳ್ಳಾಪುರ ಉತ್ಸವದಲ್ಲಿ ಪಾಲ್ಗೊಂಡಿದ್ದ ನಟಿ ರಮ್ಯಾ ಆರೋಗ್ಯ ಸಚಿವ ಡಾ.ಸುಧಾಕರ್ ಅವರನ್ನು ಹಾಡಿ ಹೊಗಳಿದ್ದಾರೆ.

ಬೆಂಗಳೂರು (ಜ.16):ಚಿಕ್ಕಬಳ್ಳಾಪುರ ಉತ್ಸವದಲ್ಲಿ ಪಾಲ್ಗೊಂಡಿದ್ದ ನಟಿ ರಮ್ಯಾ ಆರೋಗ್ಯ ಸಚಿವ ಡಾ.ಸುಧಾಕರ್ ಅವರನ್ನು ಹಾಡಿ ಹೊಗಳಿದ್ದಾರೆ. ಸುಧಾಕರ್ ಅವರು ನನ್ನ ತಂದೆಗೆ ಮೊದಲು ಫ್ರೆಂಡ್, ಆಮೇಲೆ ನನಗೆ ಅವರು ಪರಿಚಯ ಆದರು ಎಂದು ಈ ವೇಳೆ ಜೋರಾಗಿ ಚಪ್ಪಾಳೆ ಹಾಗೂ ವಿಶಲ್ ಸದ್ದು ಕೇಳಿ ಬಂತು, ಇದನ್ನು ಗಮನಿಸಿದ ರಮ್ಯಾ.. ‘ಮೈ ಗಾಡಾ, ಹೀರೋಗಿಂತ ನಿಮಗೆ ಜಾಸ್ತಿ ವಿಶಲ್.. ಡಾ.ಸುಧಾಕರ್ ಅವರೇ ಎಂದರು. ನಾವೆಷ್ಟೇ ಕ್ಲೋಸ್ ಆದರೂ ನಾನು ಯಾವತ್ತೂ ಈ ಮಾತನ್ನು ಹೇಳಿರಲಿಲ್ಲ. ನಿಮ್ಮ ಎಲ್ಲರ ಎದುರು ನಾನು ಇವತ್ತು ಹೇಳ್ತಿದ್ದೀನಿ, ನನಗೆ ತುಂಬಾ ಖುಷಿ ಆಗುತ್ತಿದೆ. ಫ್ರೆಂಡ್ ಆಗಿ ಹೆಮ್ಮೆ ಎನಿಸುತ್ತಿದೆ. ಏಕೆಂದರೆ ಸುಧಾಕರ್ ಅವರು ರಾಜಕೀಯ  ಕುಟುಂಬದಿಂದ ಬಂದಿಲ್ಲ. ಆದರೂ ರಾಜಕೀಯಕ್ಕೆ ಬಂದು, ಎಷ್ಟೇ ಕಷ್ಟವಿದ್ದರೂ ಕೂಡ ಎಲ್ಲವನ್ನು ಎದುರಿಸಿ ಇವತ್ತು ಚಿಕ್ಕಬಳ್ಳಾಪುರವನ್ನು ಇಷ್ಟು ಅಭಿವೃದ್ಧಿ ಮಾಡಿ ಹೆಸರು ಪಡೆದಿದ್ದೀರಿ. ಇಲ್ಲಿನ ಜನರ ಮುಖದಲ್ಲಿ ಖುಷಿ ನೋಡಿದರೆ ಇದು ಗೊತ್ತಾಗುತ್ತೆ, ಅವರು ನಿಮ್ಮೊಂದಿಗೆ ಸಂತೋಷವಾಗಿದ್ದಾರೆ ಎಂದು ಹೇಳಿದ್ದಾರೆ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!