ಚಿಕ್ಕಬಳ್ಳಾಪುರ ಉತ್ಸವದಲ್ಲಿ ರಮ್ಯಾ ಭಾಗಿ, ಸಚಿವ ಸುಧಾಕರ್ ಕೆಲಸಕ್ಕೆ ಶ್ಲಾಘನೆ!

ಚಿಕ್ಕಬಳ್ಳಾಪುರ ಉತ್ಸವದಲ್ಲಿ ರಮ್ಯಾ ಭಾಗಿ, ಸಚಿವ ಸುಧಾಕರ್ ಕೆಲಸಕ್ಕೆ ಶ್ಲಾಘನೆ!

Published : Jan 16, 2023, 08:54 PM ISTUpdated : Jan 16, 2023, 10:30 PM IST

ಚಿಕ್ಕಬಳ್ಳಾಪುರ ಉತ್ಸವದಲ್ಲಿ ಪಾಲ್ಗೊಂಡಿದ್ದ ನಟಿ ರಮ್ಯಾ ಆರೋಗ್ಯ ಸಚಿವ ಡಾ.ಸುಧಾಕರ್ ಅವರನ್ನು ಹಾಡಿ ಹೊಗಳಿದ್ದಾರೆ.

ಬೆಂಗಳೂರು (ಜ.16):ಚಿಕ್ಕಬಳ್ಳಾಪುರ ಉತ್ಸವದಲ್ಲಿ ಪಾಲ್ಗೊಂಡಿದ್ದ ನಟಿ ರಮ್ಯಾ ಆರೋಗ್ಯ ಸಚಿವ ಡಾ.ಸುಧಾಕರ್ ಅವರನ್ನು ಹಾಡಿ ಹೊಗಳಿದ್ದಾರೆ. ಸುಧಾಕರ್ ಅವರು ನನ್ನ ತಂದೆಗೆ ಮೊದಲು ಫ್ರೆಂಡ್, ಆಮೇಲೆ ನನಗೆ ಅವರು ಪರಿಚಯ ಆದರು ಎಂದು ಈ ವೇಳೆ ಜೋರಾಗಿ ಚಪ್ಪಾಳೆ ಹಾಗೂ ವಿಶಲ್ ಸದ್ದು ಕೇಳಿ ಬಂತು, ಇದನ್ನು ಗಮನಿಸಿದ ರಮ್ಯಾ.. ‘ಮೈ ಗಾಡಾ, ಹೀರೋಗಿಂತ ನಿಮಗೆ ಜಾಸ್ತಿ ವಿಶಲ್.. ಡಾ.ಸುಧಾಕರ್ ಅವರೇ ಎಂದರು. ನಾವೆಷ್ಟೇ ಕ್ಲೋಸ್ ಆದರೂ ನಾನು ಯಾವತ್ತೂ ಈ ಮಾತನ್ನು ಹೇಳಿರಲಿಲ್ಲ. ನಿಮ್ಮ ಎಲ್ಲರ ಎದುರು ನಾನು ಇವತ್ತು ಹೇಳ್ತಿದ್ದೀನಿ, ನನಗೆ ತುಂಬಾ ಖುಷಿ ಆಗುತ್ತಿದೆ. ಫ್ರೆಂಡ್ ಆಗಿ ಹೆಮ್ಮೆ ಎನಿಸುತ್ತಿದೆ. ಏಕೆಂದರೆ ಸುಧಾಕರ್ ಅವರು ರಾಜಕೀಯ  ಕುಟುಂಬದಿಂದ ಬಂದಿಲ್ಲ. ಆದರೂ ರಾಜಕೀಯಕ್ಕೆ ಬಂದು, ಎಷ್ಟೇ ಕಷ್ಟವಿದ್ದರೂ ಕೂಡ ಎಲ್ಲವನ್ನು ಎದುರಿಸಿ ಇವತ್ತು ಚಿಕ್ಕಬಳ್ಳಾಪುರವನ್ನು ಇಷ್ಟು ಅಭಿವೃದ್ಧಿ ಮಾಡಿ ಹೆಸರು ಪಡೆದಿದ್ದೀರಿ. ಇಲ್ಲಿನ ಜನರ ಮುಖದಲ್ಲಿ ಖುಷಿ ನೋಡಿದರೆ ಇದು ಗೊತ್ತಾಗುತ್ತೆ, ಅವರು ನಿಮ್ಮೊಂದಿಗೆ ಸಂತೋಷವಾಗಿದ್ದಾರೆ ಎಂದು ಹೇಳಿದ್ದಾರೆ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್