ಚಿಕ್ಕಬಳ್ಳಾಪುರ ಉತ್ಸವದಲ್ಲಿ ರಮ್ಯಾ ಭಾಗಿ, ಸಚಿವ ಸುಧಾಕರ್ ಕೆಲಸಕ್ಕೆ ಶ್ಲಾಘನೆ!

ಚಿಕ್ಕಬಳ್ಳಾಪುರ ಉತ್ಸವದಲ್ಲಿ ರಮ್ಯಾ ಭಾಗಿ, ಸಚಿವ ಸುಧಾಕರ್ ಕೆಲಸಕ್ಕೆ ಶ್ಲಾಘನೆ!

Published : Jan 16, 2023, 08:54 PM ISTUpdated : Jan 16, 2023, 10:30 PM IST

ಚಿಕ್ಕಬಳ್ಳಾಪುರ ಉತ್ಸವದಲ್ಲಿ ಪಾಲ್ಗೊಂಡಿದ್ದ ನಟಿ ರಮ್ಯಾ ಆರೋಗ್ಯ ಸಚಿವ ಡಾ.ಸುಧಾಕರ್ ಅವರನ್ನು ಹಾಡಿ ಹೊಗಳಿದ್ದಾರೆ.

ಬೆಂಗಳೂರು (ಜ.16):ಚಿಕ್ಕಬಳ್ಳಾಪುರ ಉತ್ಸವದಲ್ಲಿ ಪಾಲ್ಗೊಂಡಿದ್ದ ನಟಿ ರಮ್ಯಾ ಆರೋಗ್ಯ ಸಚಿವ ಡಾ.ಸುಧಾಕರ್ ಅವರನ್ನು ಹಾಡಿ ಹೊಗಳಿದ್ದಾರೆ. ಸುಧಾಕರ್ ಅವರು ನನ್ನ ತಂದೆಗೆ ಮೊದಲು ಫ್ರೆಂಡ್, ಆಮೇಲೆ ನನಗೆ ಅವರು ಪರಿಚಯ ಆದರು ಎಂದು ಈ ವೇಳೆ ಜೋರಾಗಿ ಚಪ್ಪಾಳೆ ಹಾಗೂ ವಿಶಲ್ ಸದ್ದು ಕೇಳಿ ಬಂತು, ಇದನ್ನು ಗಮನಿಸಿದ ರಮ್ಯಾ.. ‘ಮೈ ಗಾಡಾ, ಹೀರೋಗಿಂತ ನಿಮಗೆ ಜಾಸ್ತಿ ವಿಶಲ್.. ಡಾ.ಸುಧಾಕರ್ ಅವರೇ ಎಂದರು. ನಾವೆಷ್ಟೇ ಕ್ಲೋಸ್ ಆದರೂ ನಾನು ಯಾವತ್ತೂ ಈ ಮಾತನ್ನು ಹೇಳಿರಲಿಲ್ಲ. ನಿಮ್ಮ ಎಲ್ಲರ ಎದುರು ನಾನು ಇವತ್ತು ಹೇಳ್ತಿದ್ದೀನಿ, ನನಗೆ ತುಂಬಾ ಖುಷಿ ಆಗುತ್ತಿದೆ. ಫ್ರೆಂಡ್ ಆಗಿ ಹೆಮ್ಮೆ ಎನಿಸುತ್ತಿದೆ. ಏಕೆಂದರೆ ಸುಧಾಕರ್ ಅವರು ರಾಜಕೀಯ  ಕುಟುಂಬದಿಂದ ಬಂದಿಲ್ಲ. ಆದರೂ ರಾಜಕೀಯಕ್ಕೆ ಬಂದು, ಎಷ್ಟೇ ಕಷ್ಟವಿದ್ದರೂ ಕೂಡ ಎಲ್ಲವನ್ನು ಎದುರಿಸಿ ಇವತ್ತು ಚಿಕ್ಕಬಳ್ಳಾಪುರವನ್ನು ಇಷ್ಟು ಅಭಿವೃದ್ಧಿ ಮಾಡಿ ಹೆಸರು ಪಡೆದಿದ್ದೀರಿ. ಇಲ್ಲಿನ ಜನರ ಮುಖದಲ್ಲಿ ಖುಷಿ ನೋಡಿದರೆ ಇದು ಗೊತ್ತಾಗುತ್ತೆ, ಅವರು ನಿಮ್ಮೊಂದಿಗೆ ಸಂತೋಷವಾಗಿದ್ದಾರೆ ಎಂದು ಹೇಳಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!