ಚಿಕ್ಕಬಳ್ಳಾಪುರ ಉತ್ಸವದಲ್ಲಿ ರಮ್ಯಾ ಭಾಗಿ, ಸಚಿವ ಸುಧಾಕರ್ ಕೆಲಸಕ್ಕೆ ಶ್ಲಾಘನೆ!

ಚಿಕ್ಕಬಳ್ಳಾಪುರ ಉತ್ಸವದಲ್ಲಿ ರಮ್ಯಾ ಭಾಗಿ, ಸಚಿವ ಸುಧಾಕರ್ ಕೆಲಸಕ್ಕೆ ಶ್ಲಾಘನೆ!

Published : Jan 16, 2023, 08:54 PM ISTUpdated : Jan 16, 2023, 10:30 PM IST

ಚಿಕ್ಕಬಳ್ಳಾಪುರ ಉತ್ಸವದಲ್ಲಿ ಪಾಲ್ಗೊಂಡಿದ್ದ ನಟಿ ರಮ್ಯಾ ಆರೋಗ್ಯ ಸಚಿವ ಡಾ.ಸುಧಾಕರ್ ಅವರನ್ನು ಹಾಡಿ ಹೊಗಳಿದ್ದಾರೆ.

ಬೆಂಗಳೂರು (ಜ.16):ಚಿಕ್ಕಬಳ್ಳಾಪುರ ಉತ್ಸವದಲ್ಲಿ ಪಾಲ್ಗೊಂಡಿದ್ದ ನಟಿ ರಮ್ಯಾ ಆರೋಗ್ಯ ಸಚಿವ ಡಾ.ಸುಧಾಕರ್ ಅವರನ್ನು ಹಾಡಿ ಹೊಗಳಿದ್ದಾರೆ. ಸುಧಾಕರ್ ಅವರು ನನ್ನ ತಂದೆಗೆ ಮೊದಲು ಫ್ರೆಂಡ್, ಆಮೇಲೆ ನನಗೆ ಅವರು ಪರಿಚಯ ಆದರು ಎಂದು ಈ ವೇಳೆ ಜೋರಾಗಿ ಚಪ್ಪಾಳೆ ಹಾಗೂ ವಿಶಲ್ ಸದ್ದು ಕೇಳಿ ಬಂತು, ಇದನ್ನು ಗಮನಿಸಿದ ರಮ್ಯಾ.. ‘ಮೈ ಗಾಡಾ, ಹೀರೋಗಿಂತ ನಿಮಗೆ ಜಾಸ್ತಿ ವಿಶಲ್.. ಡಾ.ಸುಧಾಕರ್ ಅವರೇ ಎಂದರು. ನಾವೆಷ್ಟೇ ಕ್ಲೋಸ್ ಆದರೂ ನಾನು ಯಾವತ್ತೂ ಈ ಮಾತನ್ನು ಹೇಳಿರಲಿಲ್ಲ. ನಿಮ್ಮ ಎಲ್ಲರ ಎದುರು ನಾನು ಇವತ್ತು ಹೇಳ್ತಿದ್ದೀನಿ, ನನಗೆ ತುಂಬಾ ಖುಷಿ ಆಗುತ್ತಿದೆ. ಫ್ರೆಂಡ್ ಆಗಿ ಹೆಮ್ಮೆ ಎನಿಸುತ್ತಿದೆ. ಏಕೆಂದರೆ ಸುಧಾಕರ್ ಅವರು ರಾಜಕೀಯ  ಕುಟುಂಬದಿಂದ ಬಂದಿಲ್ಲ. ಆದರೂ ರಾಜಕೀಯಕ್ಕೆ ಬಂದು, ಎಷ್ಟೇ ಕಷ್ಟವಿದ್ದರೂ ಕೂಡ ಎಲ್ಲವನ್ನು ಎದುರಿಸಿ ಇವತ್ತು ಚಿಕ್ಕಬಳ್ಳಾಪುರವನ್ನು ಇಷ್ಟು ಅಭಿವೃದ್ಧಿ ಮಾಡಿ ಹೆಸರು ಪಡೆದಿದ್ದೀರಿ. ಇಲ್ಲಿನ ಜನರ ಮುಖದಲ್ಲಿ ಖುಷಿ ನೋಡಿದರೆ ಇದು ಗೊತ್ತಾಗುತ್ತೆ, ಅವರು ನಿಮ್ಮೊಂದಿಗೆ ಸಂತೋಷವಾಗಿದ್ದಾರೆ ಎಂದು ಹೇಳಿದ್ದಾರೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!