ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಫ್ಲೆಕ್ಸ್‌ಗೆ ಬ್ಲೇಡ್ ಹಾಕಿದ ಕಿಡಿಗೇಡಿಗಳು..

ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಫ್ಲೆಕ್ಸ್‌ಗೆ ಬ್ಲೇಡ್ ಹಾಕಿದ ಕಿಡಿಗೇಡಿಗಳು..

Published : Dec 16, 2022, 05:46 PM IST

ಶಾಸಕ ಸಿ.ಟಿ.ರವಿ ಭಾವಚಿತ್ರವಿದ್ದ ಫ್ಲೆಕ್ಸ್ ಹಾಗೂ ಸಿ.ಟಿ.ರವಿ ಫೋಟೋಗೂ ಕಿಡಿಗೇಡಿಗಳು ಬ್ಲೇಡ್ ಹೊಡೆದಿರೋ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. 
 

ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ನಾಳೆ ಮತ್ತು ನಾಡಿದ್ದು 2 ದಿನ ರಾಜ್ಯ ಯುವಜನೋತ್ಸವ ಆಯೋಜನೆ ಮಾಡಲಾಗಿದೆ. ಸದರಿ ಕಾರ್ಯಕ್ರಮದ ಪ್ರಚಾರಕ್ಕೆಂದು ಚಿಕ್ಕಮಗಳೂರು ನಗರದ ಎಲ್ಲೆಡೆ ಫ್ಲೆಕ್ಸ್ ಬ್ಯಾನರ್‌ಗಳನ್ನು ಹಾಕಿ ಸ್ವಾಗತ ಕೋರಲಾಗಿದೆ. ನಗರದ ಹನುಮಂತಪ್ಪ ವೃತ್ತದಲ್ಲಿ ಶಾಸಕ ಸಿ.ಟಿ.ರವಿ, ನಗರಸಭೆ ಅಧ್ಯಕ್ಷ ವೇಣು ಗೋಪಾಲ್, ನಗರಸಭೆ ಮಾಜಿ‌ ಅಧ್ಯಕ್ಷ ತಮ್ಮಯ್ಯ ಸೇರಿದಂತೆ ಮುಖಂಡರು ಇದ್ದ ಭಾವಚಿತ್ರಕ್ಕೆ ಕಿಡಿಗೇಡಿಗಳು ಬ್ಲೇಡ್ ಹಾಕಿದ್ದಾರೆ. ಇದರಿಂದ ಫ್ಲೆಕ್ಸ್ ಸಂಪೂರ್ಣ ನಾಶವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಡಿ.ವೈ.ಎಸ್ಪಿ. ಪುರುಷೋತ್ತಮ್, ನಗರ ಠಾಣೆಯ ಪಿ.ಎಸ್.ಐ ಹಾಗೂ ಸ್ಥಳಕ್ಕೆ ದೌಡಾಯಿಸಿದ್ದಾರೆ.

ರಷ್ಯಾ ಅಧ್ಯಕ್ಷ ಪುಟಿನ್‌ ಜೊತೆ ಪ್ರಧಾನಿ ಮೋದಿ ಮಾತುಕತೆ!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!