ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಫ್ಲೆಕ್ಸ್‌ಗೆ ಬ್ಲೇಡ್ ಹಾಕಿದ ಕಿಡಿಗೇಡಿಗಳು..

ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಫ್ಲೆಕ್ಸ್‌ಗೆ ಬ್ಲೇಡ್ ಹಾಕಿದ ಕಿಡಿಗೇಡಿಗಳು..

Published : Dec 16, 2022, 05:46 PM IST

ಶಾಸಕ ಸಿ.ಟಿ.ರವಿ ಭಾವಚಿತ್ರವಿದ್ದ ಫ್ಲೆಕ್ಸ್ ಹಾಗೂ ಸಿ.ಟಿ.ರವಿ ಫೋಟೋಗೂ ಕಿಡಿಗೇಡಿಗಳು ಬ್ಲೇಡ್ ಹೊಡೆದಿರೋ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. 
 

ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ನಾಳೆ ಮತ್ತು ನಾಡಿದ್ದು 2 ದಿನ ರಾಜ್ಯ ಯುವಜನೋತ್ಸವ ಆಯೋಜನೆ ಮಾಡಲಾಗಿದೆ. ಸದರಿ ಕಾರ್ಯಕ್ರಮದ ಪ್ರಚಾರಕ್ಕೆಂದು ಚಿಕ್ಕಮಗಳೂರು ನಗರದ ಎಲ್ಲೆಡೆ ಫ್ಲೆಕ್ಸ್ ಬ್ಯಾನರ್‌ಗಳನ್ನು ಹಾಕಿ ಸ್ವಾಗತ ಕೋರಲಾಗಿದೆ. ನಗರದ ಹನುಮಂತಪ್ಪ ವೃತ್ತದಲ್ಲಿ ಶಾಸಕ ಸಿ.ಟಿ.ರವಿ, ನಗರಸಭೆ ಅಧ್ಯಕ್ಷ ವೇಣು ಗೋಪಾಲ್, ನಗರಸಭೆ ಮಾಜಿ‌ ಅಧ್ಯಕ್ಷ ತಮ್ಮಯ್ಯ ಸೇರಿದಂತೆ ಮುಖಂಡರು ಇದ್ದ ಭಾವಚಿತ್ರಕ್ಕೆ ಕಿಡಿಗೇಡಿಗಳು ಬ್ಲೇಡ್ ಹಾಕಿದ್ದಾರೆ. ಇದರಿಂದ ಫ್ಲೆಕ್ಸ್ ಸಂಪೂರ್ಣ ನಾಶವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಡಿ.ವೈ.ಎಸ್ಪಿ. ಪುರುಷೋತ್ತಮ್, ನಗರ ಠಾಣೆಯ ಪಿ.ಎಸ್.ಐ ಹಾಗೂ ಸ್ಥಳಕ್ಕೆ ದೌಡಾಯಿಸಿದ್ದಾರೆ.

ರಷ್ಯಾ ಅಧ್ಯಕ್ಷ ಪುಟಿನ್‌ ಜೊತೆ ಪ್ರಧಾನಿ ಮೋದಿ ಮಾತುಕತೆ!

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ