ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಫ್ಲೆಕ್ಸ್‌ಗೆ ಬ್ಲೇಡ್ ಹಾಕಿದ ಕಿಡಿಗೇಡಿಗಳು..

ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಫ್ಲೆಕ್ಸ್‌ಗೆ ಬ್ಲೇಡ್ ಹಾಕಿದ ಕಿಡಿಗೇಡಿಗಳು..

Published : Dec 16, 2022, 05:46 PM IST

ಶಾಸಕ ಸಿ.ಟಿ.ರವಿ ಭಾವಚಿತ್ರವಿದ್ದ ಫ್ಲೆಕ್ಸ್ ಹಾಗೂ ಸಿ.ಟಿ.ರವಿ ಫೋಟೋಗೂ ಕಿಡಿಗೇಡಿಗಳು ಬ್ಲೇಡ್ ಹೊಡೆದಿರೋ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. 
 

ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ನಾಳೆ ಮತ್ತು ನಾಡಿದ್ದು 2 ದಿನ ರಾಜ್ಯ ಯುವಜನೋತ್ಸವ ಆಯೋಜನೆ ಮಾಡಲಾಗಿದೆ. ಸದರಿ ಕಾರ್ಯಕ್ರಮದ ಪ್ರಚಾರಕ್ಕೆಂದು ಚಿಕ್ಕಮಗಳೂರು ನಗರದ ಎಲ್ಲೆಡೆ ಫ್ಲೆಕ್ಸ್ ಬ್ಯಾನರ್‌ಗಳನ್ನು ಹಾಕಿ ಸ್ವಾಗತ ಕೋರಲಾಗಿದೆ. ನಗರದ ಹನುಮಂತಪ್ಪ ವೃತ್ತದಲ್ಲಿ ಶಾಸಕ ಸಿ.ಟಿ.ರವಿ, ನಗರಸಭೆ ಅಧ್ಯಕ್ಷ ವೇಣು ಗೋಪಾಲ್, ನಗರಸಭೆ ಮಾಜಿ‌ ಅಧ್ಯಕ್ಷ ತಮ್ಮಯ್ಯ ಸೇರಿದಂತೆ ಮುಖಂಡರು ಇದ್ದ ಭಾವಚಿತ್ರಕ್ಕೆ ಕಿಡಿಗೇಡಿಗಳು ಬ್ಲೇಡ್ ಹಾಕಿದ್ದಾರೆ. ಇದರಿಂದ ಫ್ಲೆಕ್ಸ್ ಸಂಪೂರ್ಣ ನಾಶವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಡಿ.ವೈ.ಎಸ್ಪಿ. ಪುರುಷೋತ್ತಮ್, ನಗರ ಠಾಣೆಯ ಪಿ.ಎಸ್.ಐ ಹಾಗೂ ಸ್ಥಳಕ್ಕೆ ದೌಡಾಯಿಸಿದ್ದಾರೆ.

ರಷ್ಯಾ ಅಧ್ಯಕ್ಷ ಪುಟಿನ್‌ ಜೊತೆ ಪ್ರಧಾನಿ ಮೋದಿ ಮಾತುಕತೆ!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!