ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಫ್ಲೆಕ್ಸ್‌ಗೆ ಬ್ಲೇಡ್ ಹಾಕಿದ ಕಿಡಿಗೇಡಿಗಳು..

ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಫ್ಲೆಕ್ಸ್‌ಗೆ ಬ್ಲೇಡ್ ಹಾಕಿದ ಕಿಡಿಗೇಡಿಗಳು..

Published : Dec 16, 2022, 05:46 PM IST

ಶಾಸಕ ಸಿ.ಟಿ.ರವಿ ಭಾವಚಿತ್ರವಿದ್ದ ಫ್ಲೆಕ್ಸ್ ಹಾಗೂ ಸಿ.ಟಿ.ರವಿ ಫೋಟೋಗೂ ಕಿಡಿಗೇಡಿಗಳು ಬ್ಲೇಡ್ ಹೊಡೆದಿರೋ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. 
 

ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ನಾಳೆ ಮತ್ತು ನಾಡಿದ್ದು 2 ದಿನ ರಾಜ್ಯ ಯುವಜನೋತ್ಸವ ಆಯೋಜನೆ ಮಾಡಲಾಗಿದೆ. ಸದರಿ ಕಾರ್ಯಕ್ರಮದ ಪ್ರಚಾರಕ್ಕೆಂದು ಚಿಕ್ಕಮಗಳೂರು ನಗರದ ಎಲ್ಲೆಡೆ ಫ್ಲೆಕ್ಸ್ ಬ್ಯಾನರ್‌ಗಳನ್ನು ಹಾಕಿ ಸ್ವಾಗತ ಕೋರಲಾಗಿದೆ. ನಗರದ ಹನುಮಂತಪ್ಪ ವೃತ್ತದಲ್ಲಿ ಶಾಸಕ ಸಿ.ಟಿ.ರವಿ, ನಗರಸಭೆ ಅಧ್ಯಕ್ಷ ವೇಣು ಗೋಪಾಲ್, ನಗರಸಭೆ ಮಾಜಿ‌ ಅಧ್ಯಕ್ಷ ತಮ್ಮಯ್ಯ ಸೇರಿದಂತೆ ಮುಖಂಡರು ಇದ್ದ ಭಾವಚಿತ್ರಕ್ಕೆ ಕಿಡಿಗೇಡಿಗಳು ಬ್ಲೇಡ್ ಹಾಕಿದ್ದಾರೆ. ಇದರಿಂದ ಫ್ಲೆಕ್ಸ್ ಸಂಪೂರ್ಣ ನಾಶವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಡಿ.ವೈ.ಎಸ್ಪಿ. ಪುರುಷೋತ್ತಮ್, ನಗರ ಠಾಣೆಯ ಪಿ.ಎಸ್.ಐ ಹಾಗೂ ಸ್ಥಳಕ್ಕೆ ದೌಡಾಯಿಸಿದ್ದಾರೆ.

ರಷ್ಯಾ ಅಧ್ಯಕ್ಷ ಪುಟಿನ್‌ ಜೊತೆ ಪ್ರಧಾನಿ ಮೋದಿ ಮಾತುಕತೆ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more