ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಫ್ಲೆಕ್ಸ್‌ಗೆ ಬ್ಲೇಡ್ ಹಾಕಿದ ಕಿಡಿಗೇಡಿಗಳು..

ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಫ್ಲೆಕ್ಸ್‌ಗೆ ಬ್ಲೇಡ್ ಹಾಕಿದ ಕಿಡಿಗೇಡಿಗಳು..

Published : Dec 16, 2022, 05:46 PM IST

ಶಾಸಕ ಸಿ.ಟಿ.ರವಿ ಭಾವಚಿತ್ರವಿದ್ದ ಫ್ಲೆಕ್ಸ್ ಹಾಗೂ ಸಿ.ಟಿ.ರವಿ ಫೋಟೋಗೂ ಕಿಡಿಗೇಡಿಗಳು ಬ್ಲೇಡ್ ಹೊಡೆದಿರೋ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. 
 

ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ನಾಳೆ ಮತ್ತು ನಾಡಿದ್ದು 2 ದಿನ ರಾಜ್ಯ ಯುವಜನೋತ್ಸವ ಆಯೋಜನೆ ಮಾಡಲಾಗಿದೆ. ಸದರಿ ಕಾರ್ಯಕ್ರಮದ ಪ್ರಚಾರಕ್ಕೆಂದು ಚಿಕ್ಕಮಗಳೂರು ನಗರದ ಎಲ್ಲೆಡೆ ಫ್ಲೆಕ್ಸ್ ಬ್ಯಾನರ್‌ಗಳನ್ನು ಹಾಕಿ ಸ್ವಾಗತ ಕೋರಲಾಗಿದೆ. ನಗರದ ಹನುಮಂತಪ್ಪ ವೃತ್ತದಲ್ಲಿ ಶಾಸಕ ಸಿ.ಟಿ.ರವಿ, ನಗರಸಭೆ ಅಧ್ಯಕ್ಷ ವೇಣು ಗೋಪಾಲ್, ನಗರಸಭೆ ಮಾಜಿ‌ ಅಧ್ಯಕ್ಷ ತಮ್ಮಯ್ಯ ಸೇರಿದಂತೆ ಮುಖಂಡರು ಇದ್ದ ಭಾವಚಿತ್ರಕ್ಕೆ ಕಿಡಿಗೇಡಿಗಳು ಬ್ಲೇಡ್ ಹಾಕಿದ್ದಾರೆ. ಇದರಿಂದ ಫ್ಲೆಕ್ಸ್ ಸಂಪೂರ್ಣ ನಾಶವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಡಿ.ವೈ.ಎಸ್ಪಿ. ಪುರುಷೋತ್ತಮ್, ನಗರ ಠಾಣೆಯ ಪಿ.ಎಸ್.ಐ ಹಾಗೂ ಸ್ಥಳಕ್ಕೆ ದೌಡಾಯಿಸಿದ್ದಾರೆ.

ರಷ್ಯಾ ಅಧ್ಯಕ್ಷ ಪುಟಿನ್‌ ಜೊತೆ ಪ್ರಧಾನಿ ಮೋದಿ ಮಾತುಕತೆ!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!