Chikkamgaluru: ರೋಪ್‌ ವೇ, ಸರ್ಕಾರದ ಘೋಷಣೆಗೆ ಪರಿಸರವಾದಿಗಳಿಂದ ತೀವ್ರ ವಿರೋಧ

Chikkamgaluru: ರೋಪ್‌ ವೇ, ಸರ್ಕಾರದ ಘೋಷಣೆಗೆ ಪರಿಸರವಾದಿಗಳಿಂದ ತೀವ್ರ ವಿರೋಧ

Suvarna News   | Asianet News
Published : Mar 10, 2022, 05:30 PM IST

- ಚಂದ್ರದ್ರೋಣ ಪರ್ವತ ಸಾಲಿನಲ್ಲಿ ರೋಪ್ ವೇ ಯೋಜನೆ ಘೋಷಣೆ

- ಸರ್ಕಾರದ ಘೋಷಣೆಗೆ ಪರಿಸರವಾದಿಗಳಿಂದ ತೀವ್ರ ವಿರೋಧ

- ಅರಣ್ಯ ನಾಶ, ಭೂಕುಸಿತ, ಭದ್ರ ನದಿಯ ನೀರಿನ ಮೂಲಕ್ಕೆ ಧಕ್ಕೆ ಆತಂಕ

- ಪ್ರವಾಸೋದ್ಯಮದ ಹೆಸ್ರಲ್ಲಿ  ಕಾಡುಪ್ರಾಣಿಗಳಿಗೆ ಜೀವಕ್ಕೆ ಹಾನಿ
 

ಚಿಕ್ಕಮಗಳೂರು (ಮಾ. 10):  ಬಜೆಟ್ ನಲ್ಲಿ ಕಾಫಿ ನಾಡಿನ ಪ್ರವಾಸೋಧ್ಯಮ ಅಭಿವೃದ್ದಿಗೆ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ರೋಪ್ ವೇ ಯೋಜನೆಯನ್ನು ಘೋಷಣೆ ಮಾಡಿದೆ ಸರ್ಕಾರ. ಘೋಷಣೆಯಾದ  ಬೆನ್ನಲ್ಲೇ ರೋಪ್ ವೇ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿದೆ.ಪರಿಸರ ಪ್ರೇಮಿಗಳು ಯಾವುದೆ ಕಾರಣಕ್ಕೂ ಯೋಜನೆ ಬೇಡ್ವೇ ಬೇಡ , ಇದು ಶೋಲಾ ಅರಣ್ಯಕ್ಕೆ ಅಪಾಯ ಅಂತಿದ್ದಾರೆ.  
 ರಾಜ್ಯದ ಎತ್ತರ ಶಿಖರವಾಗಿರೋ ಮುಳ್ಳಯ್ಯನಗಿರಿ,ದತ್ತಪೀಠದಲ್ಲಿ ರೋಪ್ ವೇ ಯೋಜನೆ ಘೋಷಣೆಯಾಗಿದ ಬೆನ್ನಲೇ ವಿರೋಧ ವ್ಯಕ್ತವಾಗ್ತಾ ಇದೆ. ಶೋಲಾರಣ್ಯದಲ್ಲಿ ರೋಪ್ ವೇ ಯೋಜನೆ ಮಾಡೋದನ್ನು ಕೈಬಿಡುವಂತೆ ಒತ್ತಾಯವು ಕೇಳಿಬಂದಿದೆ.

ಮುಳ್ಳಯ್ಯನಗಿರಿ ಸಾಲಿನಲ್ಲಿರೋ ಶೋಲಾರಣ್ಯದಲ್ಲಿ ರೋಪ್ ವೇ ಮಾಡೋವಾಗ  ಅರಣ್ಯ ನಾಶವಾಗುತ್ತೇ ಅನ್ನೋದು ಅವ್ರ ವಾದ.. ಇನ್ನೂ ಆಳವಾದ ಗುಂಡಿಗಳನ್ನು ತೆಗೆಯೋದ್ರಿಂದ ಮುಂದೇ ಭೂಕುಸಿತವು ಅಗೋ ಭೀತಿಯು ಎದುರಾಗೋ ಸಾಧ್ಯತೆಯು ಇದೆ. ಇದಲ್ಲದೆ ಭದ್ರ ನದಿಯ ನೀರಿನ ಮೂಲಕ್ಕೆ ಧಕ್ಕೆಯಾಗುತ್ತೆ. ಕಾಡುಪ್ರಾಣಿಗಳಿಗೆ ಪ್ರವಾಸೋದ್ಯಮದ ಹೆಸ್ರಲ್ಲಿ ಜೀವಕ್ಕೆ ಹಾನಿಯಾಗುತ್ತೆ ಅನ್ನೋ ಆತಂಕವನ್ನು ಹೊರಹಾಕಿದ್ದಾರೆ.
 
ಒಟ್ಟಾರೆ ಪ್ರವಾಸೋದ್ಯಮ ಇನ್ನಷ್ಟು ಅಭಿವೃದ್ದಿ ಪಡಿಸೋಕೆ ರಾಜ್ಯ ಸರ್ಕಾರವೇನೂ ಗಿರಿಸಾಲಿನಲ್ಲಿ ರೋಪ್ ವೇ ಯೋಜನೆಯನ್ನು ಘೋಷಿಸ್ತು. ಅದ್ರೆ ಪರಿಸರವಾದಿಗಳಂತೂ ತೀವ್ರ ವಿರೋಧ ವ್ಯಕ್ತಪಡಿಸ್ತಾ ಇದ್ದಾರೆ. ಸರ್ಕಾರ ಏನೂ ನಿರ್ಧಾರ ತೆಗೆದುಕೊಳ್ಳುತ್ತೋ ಅನ್ನೋದನ್ನು ಮಾತ್ರ ಕಾದುನೋಡಬೇಕಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more