Chikkamgaluru: ರೋಪ್‌ ವೇ, ಸರ್ಕಾರದ ಘೋಷಣೆಗೆ ಪರಿಸರವಾದಿಗಳಿಂದ ತೀವ್ರ ವಿರೋಧ

Chikkamgaluru: ರೋಪ್‌ ವೇ, ಸರ್ಕಾರದ ಘೋಷಣೆಗೆ ಪರಿಸರವಾದಿಗಳಿಂದ ತೀವ್ರ ವಿರೋಧ

Suvarna News   | Asianet News
Published : Mar 10, 2022, 05:30 PM IST

- ಚಂದ್ರದ್ರೋಣ ಪರ್ವತ ಸಾಲಿನಲ್ಲಿ ರೋಪ್ ವೇ ಯೋಜನೆ ಘೋಷಣೆ

- ಸರ್ಕಾರದ ಘೋಷಣೆಗೆ ಪರಿಸರವಾದಿಗಳಿಂದ ತೀವ್ರ ವಿರೋಧ

- ಅರಣ್ಯ ನಾಶ, ಭೂಕುಸಿತ, ಭದ್ರ ನದಿಯ ನೀರಿನ ಮೂಲಕ್ಕೆ ಧಕ್ಕೆ ಆತಂಕ

- ಪ್ರವಾಸೋದ್ಯಮದ ಹೆಸ್ರಲ್ಲಿ  ಕಾಡುಪ್ರಾಣಿಗಳಿಗೆ ಜೀವಕ್ಕೆ ಹಾನಿ
 

ಚಿಕ್ಕಮಗಳೂರು (ಮಾ. 10):  ಬಜೆಟ್ ನಲ್ಲಿ ಕಾಫಿ ನಾಡಿನ ಪ್ರವಾಸೋಧ್ಯಮ ಅಭಿವೃದ್ದಿಗೆ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ರೋಪ್ ವೇ ಯೋಜನೆಯನ್ನು ಘೋಷಣೆ ಮಾಡಿದೆ ಸರ್ಕಾರ. ಘೋಷಣೆಯಾದ  ಬೆನ್ನಲ್ಲೇ ರೋಪ್ ವೇ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿದೆ.ಪರಿಸರ ಪ್ರೇಮಿಗಳು ಯಾವುದೆ ಕಾರಣಕ್ಕೂ ಯೋಜನೆ ಬೇಡ್ವೇ ಬೇಡ , ಇದು ಶೋಲಾ ಅರಣ್ಯಕ್ಕೆ ಅಪಾಯ ಅಂತಿದ್ದಾರೆ.  
 ರಾಜ್ಯದ ಎತ್ತರ ಶಿಖರವಾಗಿರೋ ಮುಳ್ಳಯ್ಯನಗಿರಿ,ದತ್ತಪೀಠದಲ್ಲಿ ರೋಪ್ ವೇ ಯೋಜನೆ ಘೋಷಣೆಯಾಗಿದ ಬೆನ್ನಲೇ ವಿರೋಧ ವ್ಯಕ್ತವಾಗ್ತಾ ಇದೆ. ಶೋಲಾರಣ್ಯದಲ್ಲಿ ರೋಪ್ ವೇ ಯೋಜನೆ ಮಾಡೋದನ್ನು ಕೈಬಿಡುವಂತೆ ಒತ್ತಾಯವು ಕೇಳಿಬಂದಿದೆ.

ಮುಳ್ಳಯ್ಯನಗಿರಿ ಸಾಲಿನಲ್ಲಿರೋ ಶೋಲಾರಣ್ಯದಲ್ಲಿ ರೋಪ್ ವೇ ಮಾಡೋವಾಗ  ಅರಣ್ಯ ನಾಶವಾಗುತ್ತೇ ಅನ್ನೋದು ಅವ್ರ ವಾದ.. ಇನ್ನೂ ಆಳವಾದ ಗುಂಡಿಗಳನ್ನು ತೆಗೆಯೋದ್ರಿಂದ ಮುಂದೇ ಭೂಕುಸಿತವು ಅಗೋ ಭೀತಿಯು ಎದುರಾಗೋ ಸಾಧ್ಯತೆಯು ಇದೆ. ಇದಲ್ಲದೆ ಭದ್ರ ನದಿಯ ನೀರಿನ ಮೂಲಕ್ಕೆ ಧಕ್ಕೆಯಾಗುತ್ತೆ. ಕಾಡುಪ್ರಾಣಿಗಳಿಗೆ ಪ್ರವಾಸೋದ್ಯಮದ ಹೆಸ್ರಲ್ಲಿ ಜೀವಕ್ಕೆ ಹಾನಿಯಾಗುತ್ತೆ ಅನ್ನೋ ಆತಂಕವನ್ನು ಹೊರಹಾಕಿದ್ದಾರೆ.
 
ಒಟ್ಟಾರೆ ಪ್ರವಾಸೋದ್ಯಮ ಇನ್ನಷ್ಟು ಅಭಿವೃದ್ದಿ ಪಡಿಸೋಕೆ ರಾಜ್ಯ ಸರ್ಕಾರವೇನೂ ಗಿರಿಸಾಲಿನಲ್ಲಿ ರೋಪ್ ವೇ ಯೋಜನೆಯನ್ನು ಘೋಷಿಸ್ತು. ಅದ್ರೆ ಪರಿಸರವಾದಿಗಳಂತೂ ತೀವ್ರ ವಿರೋಧ ವ್ಯಕ್ತಪಡಿಸ್ತಾ ಇದ್ದಾರೆ. ಸರ್ಕಾರ ಏನೂ ನಿರ್ಧಾರ ತೆಗೆದುಕೊಳ್ಳುತ್ತೋ ಅನ್ನೋದನ್ನು ಮಾತ್ರ ಕಾದುನೋಡಬೇಕಾಗಿದೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more