Chikkamgaluru: ರೋಪ್‌ ವೇ, ಸರ್ಕಾರದ ಘೋಷಣೆಗೆ ಪರಿಸರವಾದಿಗಳಿಂದ ತೀವ್ರ ವಿರೋಧ

Chikkamgaluru: ರೋಪ್‌ ವೇ, ಸರ್ಕಾರದ ಘೋಷಣೆಗೆ ಪರಿಸರವಾದಿಗಳಿಂದ ತೀವ್ರ ವಿರೋಧ

Suvarna News   | Asianet News
Published : Mar 10, 2022, 05:30 PM IST

- ಚಂದ್ರದ್ರೋಣ ಪರ್ವತ ಸಾಲಿನಲ್ಲಿ ರೋಪ್ ವೇ ಯೋಜನೆ ಘೋಷಣೆ

- ಸರ್ಕಾರದ ಘೋಷಣೆಗೆ ಪರಿಸರವಾದಿಗಳಿಂದ ತೀವ್ರ ವಿರೋಧ

- ಅರಣ್ಯ ನಾಶ, ಭೂಕುಸಿತ, ಭದ್ರ ನದಿಯ ನೀರಿನ ಮೂಲಕ್ಕೆ ಧಕ್ಕೆ ಆತಂಕ

- ಪ್ರವಾಸೋದ್ಯಮದ ಹೆಸ್ರಲ್ಲಿ  ಕಾಡುಪ್ರಾಣಿಗಳಿಗೆ ಜೀವಕ್ಕೆ ಹಾನಿ
 

ಚಿಕ್ಕಮಗಳೂರು (ಮಾ. 10):  ಬಜೆಟ್ ನಲ್ಲಿ ಕಾಫಿ ನಾಡಿನ ಪ್ರವಾಸೋಧ್ಯಮ ಅಭಿವೃದ್ದಿಗೆ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ರೋಪ್ ವೇ ಯೋಜನೆಯನ್ನು ಘೋಷಣೆ ಮಾಡಿದೆ ಸರ್ಕಾರ. ಘೋಷಣೆಯಾದ  ಬೆನ್ನಲ್ಲೇ ರೋಪ್ ವೇ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿದೆ.ಪರಿಸರ ಪ್ರೇಮಿಗಳು ಯಾವುದೆ ಕಾರಣಕ್ಕೂ ಯೋಜನೆ ಬೇಡ್ವೇ ಬೇಡ , ಇದು ಶೋಲಾ ಅರಣ್ಯಕ್ಕೆ ಅಪಾಯ ಅಂತಿದ್ದಾರೆ.  
 ರಾಜ್ಯದ ಎತ್ತರ ಶಿಖರವಾಗಿರೋ ಮುಳ್ಳಯ್ಯನಗಿರಿ,ದತ್ತಪೀಠದಲ್ಲಿ ರೋಪ್ ವೇ ಯೋಜನೆ ಘೋಷಣೆಯಾಗಿದ ಬೆನ್ನಲೇ ವಿರೋಧ ವ್ಯಕ್ತವಾಗ್ತಾ ಇದೆ. ಶೋಲಾರಣ್ಯದಲ್ಲಿ ರೋಪ್ ವೇ ಯೋಜನೆ ಮಾಡೋದನ್ನು ಕೈಬಿಡುವಂತೆ ಒತ್ತಾಯವು ಕೇಳಿಬಂದಿದೆ.

ಮುಳ್ಳಯ್ಯನಗಿರಿ ಸಾಲಿನಲ್ಲಿರೋ ಶೋಲಾರಣ್ಯದಲ್ಲಿ ರೋಪ್ ವೇ ಮಾಡೋವಾಗ  ಅರಣ್ಯ ನಾಶವಾಗುತ್ತೇ ಅನ್ನೋದು ಅವ್ರ ವಾದ.. ಇನ್ನೂ ಆಳವಾದ ಗುಂಡಿಗಳನ್ನು ತೆಗೆಯೋದ್ರಿಂದ ಮುಂದೇ ಭೂಕುಸಿತವು ಅಗೋ ಭೀತಿಯು ಎದುರಾಗೋ ಸಾಧ್ಯತೆಯು ಇದೆ. ಇದಲ್ಲದೆ ಭದ್ರ ನದಿಯ ನೀರಿನ ಮೂಲಕ್ಕೆ ಧಕ್ಕೆಯಾಗುತ್ತೆ. ಕಾಡುಪ್ರಾಣಿಗಳಿಗೆ ಪ್ರವಾಸೋದ್ಯಮದ ಹೆಸ್ರಲ್ಲಿ ಜೀವಕ್ಕೆ ಹಾನಿಯಾಗುತ್ತೆ ಅನ್ನೋ ಆತಂಕವನ್ನು ಹೊರಹಾಕಿದ್ದಾರೆ.
 
ಒಟ್ಟಾರೆ ಪ್ರವಾಸೋದ್ಯಮ ಇನ್ನಷ್ಟು ಅಭಿವೃದ್ದಿ ಪಡಿಸೋಕೆ ರಾಜ್ಯ ಸರ್ಕಾರವೇನೂ ಗಿರಿಸಾಲಿನಲ್ಲಿ ರೋಪ್ ವೇ ಯೋಜನೆಯನ್ನು ಘೋಷಿಸ್ತು. ಅದ್ರೆ ಪರಿಸರವಾದಿಗಳಂತೂ ತೀವ್ರ ವಿರೋಧ ವ್ಯಕ್ತಪಡಿಸ್ತಾ ಇದ್ದಾರೆ. ಸರ್ಕಾರ ಏನೂ ನಿರ್ಧಾರ ತೆಗೆದುಕೊಳ್ಳುತ್ತೋ ಅನ್ನೋದನ್ನು ಮಾತ್ರ ಕಾದುನೋಡಬೇಕಾಗಿದೆ.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more