ಟೊಮ್ಯಾಟೋಗೆ ಫುಲ್ ಡಿಮ್ಯಾಂಡಪ್ಪೋ.. ಡಿಮ್ಯಾಂಡ್..! : ಬಂಡಾವಳ ಹಾಕಿದ್ದು 3 ಲಕ್ಷ ..ಲಾಭಗಳಿಸಿದ್ದು 30 ಲಕ್ಷ..!

ಟೊಮ್ಯಾಟೋಗೆ ಫುಲ್ ಡಿಮ್ಯಾಂಡಪ್ಪೋ.. ಡಿಮ್ಯಾಂಡ್..! : ಬಂಡಾವಳ ಹಾಕಿದ್ದು 3 ಲಕ್ಷ ..ಲಾಭಗಳಿಸಿದ್ದು 30 ಲಕ್ಷ..!

Published : Aug 02, 2023, 10:47 AM IST

ಟೊಮ್ಯಾಟೋಗೆ ಒಳ್ಳೆ ಬೆಲೆ ಇದೆ. ಅದೃಷ್ ಇದ್ದವರು ಬಂಪರ್ ಲಾಭ ಪಡೀತಿದ್ದಾರೆ. ಆದ್ರೆ, ಕೆಲವರ ದುರಾದೃಷ್ಟಕ್ಕೆ ಮಳೆ ಬಂದು ಬಂಗಾರದ ಬೆಳೆ ಕೊಚ್ಚಿಕೊಂಡು ಹೋಗ್ತಿದೆ.

ಮಾರ್ಕೆಟ್‌ನಲ್ಲಿ ಟೊಮ್ಯಾಟೋಗೆ (tomato) ಬಂಗಾರದ ಬೆಲೆ ಬಂದಿದೆ. ಟೊಮ್ಯಾಟೋ ಬೆಳೆದ ರೈತರು (Farmer) ಕೊಟ್ಯಾಧೀಶರಾಗುತ್ತಿದ್ದಾರೆ. ‌ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಟೊಮ್ಯಾಟೋ ಬೆಳೆದ ರೈತರಿಗೆ ಶುಕ್ರದಸೆ ಆರಂಭವಾಗಿದೆ. ಚಿಕ್ಕಮಗಳೂರಿನ(Chikkamagalur) ರೈತ ಕುಮಾರ್ 3 ಲಕ್ಷ ಬಂಡಾವಳ ಹಾಕಿ ಬರೋಬ್ಬರಿ 30 ಲಕ್ಷಗಳಿಸಿದ್ದಾನೆ. ಸದ್ಯ ಮಾರ್ಕೆಟ್‌ನಲ್ಲಿ ಟೊಮ್ಯಾಟೋ ಕೆಜಿಗೆ 160 ರಿಂದ 180 ರೂಪಾಯಿ  ರೇಟ್ ನಡಿಯುತ್ತಿದೆ. ಈಗ ಚಿಕ್ಕಮಗಳೂರಿನ ಟೊಮ್ಯಾಟೊ ಹೊರ ರಾಜ್ಯಗಳಿಗೆ ಸರಬರಾಜು ಆಗುತ್ತಿದೆ. ದೆಹಲಿ, ರಾಜಸ್ಥಾನ, ಗುಜರಾತ್ , ಪಶ್ಚಿಮ ಬಂಗಾಳದಲ್ಲಿ ಫುಲ್ ಡಿಮ್ಯಾಂಡ್ ಬರುತ್ತಿದೆ. ಕಳೆದ 20 ವರ್ಷಗಳಿಂದ ಟೊಮ್ಯಾಟೋ ಬೆಳೆದು ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿದ್ದ ರೈತರಿಗೆ ಈಗ ಬಂಪರ್ ಬೆಲೆ ಸಿಕ್ಕಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ 25 ಕೆಜೆ ಬಾಕ್ಸ್ ಟೊಮ್ಯಾಟೋ 2500 ರಿಂದ 4600 ಬಿಕರಿಯಾಗಿದೆ. ಒಂದೆಡೆ ಟೊಮ್ಯಾಟೊಗೆ ಭರ್ಜರಿ ರೇಟು ಸಿಕ್ಕ ಖೂಷಿಯಲ್ಲಿದ್ದರೆ. ಮತ್ತೆ ಕೆಲವೆಡೆ ರೈತರು ಮಳೆಯಿಂದ ಬೆಳೆ ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಹಾವೇರಿ (Haveri)ತಾಲೂಕಿನ ದೇವಗಿರಿ ಗ್ರಾಮದ ದುರಗಪ್ಪ 2 ಲಕ್ಷ ಖರ್ಚು ಮಾಡಿ , ನಾಲ್ಕು ಎಕರೆ ಜಮಿನಿನಲ್ಲಿ ಟೊಮ್ಯಾಟೋ ಬೆಳೆದಿದ್ದ. ಇನ್ನೇನು ಟೊಮ್ಯಾಟೋ  ಕೀಳಬೇಕು ಎನ್ನುವಷ್ಟರಲ್ಲಿ ಮಳೆ ಅಬ್ಬರಿಸಿದ್ದು, ಸಂಪೂರ್ಣ ಬೆಳೆ ಹಾನಿಯಾಗಿದೆ.

ಇದನ್ನೂ ವೀಕ್ಷಿಸಿ:  ಮತ್ತೊಂದು ಬಾಂಬ್ ಸಿಡಿಸಿದ ಕಂಗನಾ: ಶಾಕಿಂಗ್ ಹೇಳಿಕೆ ಕೊಟ್ಟ ನಟಿ ಪೋಸ್ಟ್ ವೈರಲ್..!

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more