ಟೊಮ್ಯಾಟೋಗೆ ಫುಲ್ ಡಿಮ್ಯಾಂಡಪ್ಪೋ.. ಡಿಮ್ಯಾಂಡ್..! : ಬಂಡಾವಳ ಹಾಕಿದ್ದು 3 ಲಕ್ಷ ..ಲಾಭಗಳಿಸಿದ್ದು 30 ಲಕ್ಷ..!

ಟೊಮ್ಯಾಟೋಗೆ ಫುಲ್ ಡಿಮ್ಯಾಂಡಪ್ಪೋ.. ಡಿಮ್ಯಾಂಡ್..! : ಬಂಡಾವಳ ಹಾಕಿದ್ದು 3 ಲಕ್ಷ ..ಲಾಭಗಳಿಸಿದ್ದು 30 ಲಕ್ಷ..!

Published : Aug 02, 2023, 10:47 AM IST

ಟೊಮ್ಯಾಟೋಗೆ ಒಳ್ಳೆ ಬೆಲೆ ಇದೆ. ಅದೃಷ್ ಇದ್ದವರು ಬಂಪರ್ ಲಾಭ ಪಡೀತಿದ್ದಾರೆ. ಆದ್ರೆ, ಕೆಲವರ ದುರಾದೃಷ್ಟಕ್ಕೆ ಮಳೆ ಬಂದು ಬಂಗಾರದ ಬೆಳೆ ಕೊಚ್ಚಿಕೊಂಡು ಹೋಗ್ತಿದೆ.

ಮಾರ್ಕೆಟ್‌ನಲ್ಲಿ ಟೊಮ್ಯಾಟೋಗೆ (tomato) ಬಂಗಾರದ ಬೆಲೆ ಬಂದಿದೆ. ಟೊಮ್ಯಾಟೋ ಬೆಳೆದ ರೈತರು (Farmer) ಕೊಟ್ಯಾಧೀಶರಾಗುತ್ತಿದ್ದಾರೆ. ‌ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಟೊಮ್ಯಾಟೋ ಬೆಳೆದ ರೈತರಿಗೆ ಶುಕ್ರದಸೆ ಆರಂಭವಾಗಿದೆ. ಚಿಕ್ಕಮಗಳೂರಿನ(Chikkamagalur) ರೈತ ಕುಮಾರ್ 3 ಲಕ್ಷ ಬಂಡಾವಳ ಹಾಕಿ ಬರೋಬ್ಬರಿ 30 ಲಕ್ಷಗಳಿಸಿದ್ದಾನೆ. ಸದ್ಯ ಮಾರ್ಕೆಟ್‌ನಲ್ಲಿ ಟೊಮ್ಯಾಟೋ ಕೆಜಿಗೆ 160 ರಿಂದ 180 ರೂಪಾಯಿ  ರೇಟ್ ನಡಿಯುತ್ತಿದೆ. ಈಗ ಚಿಕ್ಕಮಗಳೂರಿನ ಟೊಮ್ಯಾಟೊ ಹೊರ ರಾಜ್ಯಗಳಿಗೆ ಸರಬರಾಜು ಆಗುತ್ತಿದೆ. ದೆಹಲಿ, ರಾಜಸ್ಥಾನ, ಗುಜರಾತ್ , ಪಶ್ಚಿಮ ಬಂಗಾಳದಲ್ಲಿ ಫುಲ್ ಡಿಮ್ಯಾಂಡ್ ಬರುತ್ತಿದೆ. ಕಳೆದ 20 ವರ್ಷಗಳಿಂದ ಟೊಮ್ಯಾಟೋ ಬೆಳೆದು ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿದ್ದ ರೈತರಿಗೆ ಈಗ ಬಂಪರ್ ಬೆಲೆ ಸಿಕ್ಕಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ 25 ಕೆಜೆ ಬಾಕ್ಸ್ ಟೊಮ್ಯಾಟೋ 2500 ರಿಂದ 4600 ಬಿಕರಿಯಾಗಿದೆ. ಒಂದೆಡೆ ಟೊಮ್ಯಾಟೊಗೆ ಭರ್ಜರಿ ರೇಟು ಸಿಕ್ಕ ಖೂಷಿಯಲ್ಲಿದ್ದರೆ. ಮತ್ತೆ ಕೆಲವೆಡೆ ರೈತರು ಮಳೆಯಿಂದ ಬೆಳೆ ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಹಾವೇರಿ (Haveri)ತಾಲೂಕಿನ ದೇವಗಿರಿ ಗ್ರಾಮದ ದುರಗಪ್ಪ 2 ಲಕ್ಷ ಖರ್ಚು ಮಾಡಿ , ನಾಲ್ಕು ಎಕರೆ ಜಮಿನಿನಲ್ಲಿ ಟೊಮ್ಯಾಟೋ ಬೆಳೆದಿದ್ದ. ಇನ್ನೇನು ಟೊಮ್ಯಾಟೋ  ಕೀಳಬೇಕು ಎನ್ನುವಷ್ಟರಲ್ಲಿ ಮಳೆ ಅಬ್ಬರಿಸಿದ್ದು, ಸಂಪೂರ್ಣ ಬೆಳೆ ಹಾನಿಯಾಗಿದೆ.

ಇದನ್ನೂ ವೀಕ್ಷಿಸಿ:  ಮತ್ತೊಂದು ಬಾಂಬ್ ಸಿಡಿಸಿದ ಕಂಗನಾ: ಶಾಕಿಂಗ್ ಹೇಳಿಕೆ ಕೊಟ್ಟ ನಟಿ ಪೋಸ್ಟ್ ವೈರಲ್..!

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more