ಟೊಮ್ಯಾಟೋಗೆ ಫುಲ್ ಡಿಮ್ಯಾಂಡಪ್ಪೋ.. ಡಿಮ್ಯಾಂಡ್..! : ಬಂಡಾವಳ ಹಾಕಿದ್ದು 3 ಲಕ್ಷ ..ಲಾಭಗಳಿಸಿದ್ದು 30 ಲಕ್ಷ..!

ಟೊಮ್ಯಾಟೋಗೆ ಫುಲ್ ಡಿಮ್ಯಾಂಡಪ್ಪೋ.. ಡಿಮ್ಯಾಂಡ್..! : ಬಂಡಾವಳ ಹಾಕಿದ್ದು 3 ಲಕ್ಷ ..ಲಾಭಗಳಿಸಿದ್ದು 30 ಲಕ್ಷ..!

Published : Aug 02, 2023, 10:47 AM IST

ಟೊಮ್ಯಾಟೋಗೆ ಒಳ್ಳೆ ಬೆಲೆ ಇದೆ. ಅದೃಷ್ ಇದ್ದವರು ಬಂಪರ್ ಲಾಭ ಪಡೀತಿದ್ದಾರೆ. ಆದ್ರೆ, ಕೆಲವರ ದುರಾದೃಷ್ಟಕ್ಕೆ ಮಳೆ ಬಂದು ಬಂಗಾರದ ಬೆಳೆ ಕೊಚ್ಚಿಕೊಂಡು ಹೋಗ್ತಿದೆ.

ಮಾರ್ಕೆಟ್‌ನಲ್ಲಿ ಟೊಮ್ಯಾಟೋಗೆ (tomato) ಬಂಗಾರದ ಬೆಲೆ ಬಂದಿದೆ. ಟೊಮ್ಯಾಟೋ ಬೆಳೆದ ರೈತರು (Farmer) ಕೊಟ್ಯಾಧೀಶರಾಗುತ್ತಿದ್ದಾರೆ. ‌ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಟೊಮ್ಯಾಟೋ ಬೆಳೆದ ರೈತರಿಗೆ ಶುಕ್ರದಸೆ ಆರಂಭವಾಗಿದೆ. ಚಿಕ್ಕಮಗಳೂರಿನ(Chikkamagalur) ರೈತ ಕುಮಾರ್ 3 ಲಕ್ಷ ಬಂಡಾವಳ ಹಾಕಿ ಬರೋಬ್ಬರಿ 30 ಲಕ್ಷಗಳಿಸಿದ್ದಾನೆ. ಸದ್ಯ ಮಾರ್ಕೆಟ್‌ನಲ್ಲಿ ಟೊಮ್ಯಾಟೋ ಕೆಜಿಗೆ 160 ರಿಂದ 180 ರೂಪಾಯಿ  ರೇಟ್ ನಡಿಯುತ್ತಿದೆ. ಈಗ ಚಿಕ್ಕಮಗಳೂರಿನ ಟೊಮ್ಯಾಟೊ ಹೊರ ರಾಜ್ಯಗಳಿಗೆ ಸರಬರಾಜು ಆಗುತ್ತಿದೆ. ದೆಹಲಿ, ರಾಜಸ್ಥಾನ, ಗುಜರಾತ್ , ಪಶ್ಚಿಮ ಬಂಗಾಳದಲ್ಲಿ ಫುಲ್ ಡಿಮ್ಯಾಂಡ್ ಬರುತ್ತಿದೆ. ಕಳೆದ 20 ವರ್ಷಗಳಿಂದ ಟೊಮ್ಯಾಟೋ ಬೆಳೆದು ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿದ್ದ ರೈತರಿಗೆ ಈಗ ಬಂಪರ್ ಬೆಲೆ ಸಿಕ್ಕಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ 25 ಕೆಜೆ ಬಾಕ್ಸ್ ಟೊಮ್ಯಾಟೋ 2500 ರಿಂದ 4600 ಬಿಕರಿಯಾಗಿದೆ. ಒಂದೆಡೆ ಟೊಮ್ಯಾಟೊಗೆ ಭರ್ಜರಿ ರೇಟು ಸಿಕ್ಕ ಖೂಷಿಯಲ್ಲಿದ್ದರೆ. ಮತ್ತೆ ಕೆಲವೆಡೆ ರೈತರು ಮಳೆಯಿಂದ ಬೆಳೆ ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಹಾವೇರಿ (Haveri)ತಾಲೂಕಿನ ದೇವಗಿರಿ ಗ್ರಾಮದ ದುರಗಪ್ಪ 2 ಲಕ್ಷ ಖರ್ಚು ಮಾಡಿ , ನಾಲ್ಕು ಎಕರೆ ಜಮಿನಿನಲ್ಲಿ ಟೊಮ್ಯಾಟೋ ಬೆಳೆದಿದ್ದ. ಇನ್ನೇನು ಟೊಮ್ಯಾಟೋ  ಕೀಳಬೇಕು ಎನ್ನುವಷ್ಟರಲ್ಲಿ ಮಳೆ ಅಬ್ಬರಿಸಿದ್ದು, ಸಂಪೂರ್ಣ ಬೆಳೆ ಹಾನಿಯಾಗಿದೆ.

ಇದನ್ನೂ ವೀಕ್ಷಿಸಿ:  ಮತ್ತೊಂದು ಬಾಂಬ್ ಸಿಡಿಸಿದ ಕಂಗನಾ: ಶಾಕಿಂಗ್ ಹೇಳಿಕೆ ಕೊಟ್ಟ ನಟಿ ಪೋಸ್ಟ್ ವೈರಲ್..!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more