ಟೊಮ್ಯಾಟೋಗೆ ಫುಲ್ ಡಿಮ್ಯಾಂಡಪ್ಪೋ.. ಡಿಮ್ಯಾಂಡ್..! : ಬಂಡಾವಳ ಹಾಕಿದ್ದು 3 ಲಕ್ಷ ..ಲಾಭಗಳಿಸಿದ್ದು 30 ಲಕ್ಷ..!

ಟೊಮ್ಯಾಟೋಗೆ ಫುಲ್ ಡಿಮ್ಯಾಂಡಪ್ಪೋ.. ಡಿಮ್ಯಾಂಡ್..! : ಬಂಡಾವಳ ಹಾಕಿದ್ದು 3 ಲಕ್ಷ ..ಲಾಭಗಳಿಸಿದ್ದು 30 ಲಕ್ಷ..!

Published : Aug 02, 2023, 10:47 AM IST

ಟೊಮ್ಯಾಟೋಗೆ ಒಳ್ಳೆ ಬೆಲೆ ಇದೆ. ಅದೃಷ್ ಇದ್ದವರು ಬಂಪರ್ ಲಾಭ ಪಡೀತಿದ್ದಾರೆ. ಆದ್ರೆ, ಕೆಲವರ ದುರಾದೃಷ್ಟಕ್ಕೆ ಮಳೆ ಬಂದು ಬಂಗಾರದ ಬೆಳೆ ಕೊಚ್ಚಿಕೊಂಡು ಹೋಗ್ತಿದೆ.

ಮಾರ್ಕೆಟ್‌ನಲ್ಲಿ ಟೊಮ್ಯಾಟೋಗೆ (tomato) ಬಂಗಾರದ ಬೆಲೆ ಬಂದಿದೆ. ಟೊಮ್ಯಾಟೋ ಬೆಳೆದ ರೈತರು (Farmer) ಕೊಟ್ಯಾಧೀಶರಾಗುತ್ತಿದ್ದಾರೆ. ‌ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಟೊಮ್ಯಾಟೋ ಬೆಳೆದ ರೈತರಿಗೆ ಶುಕ್ರದಸೆ ಆರಂಭವಾಗಿದೆ. ಚಿಕ್ಕಮಗಳೂರಿನ(Chikkamagalur) ರೈತ ಕುಮಾರ್ 3 ಲಕ್ಷ ಬಂಡಾವಳ ಹಾಕಿ ಬರೋಬ್ಬರಿ 30 ಲಕ್ಷಗಳಿಸಿದ್ದಾನೆ. ಸದ್ಯ ಮಾರ್ಕೆಟ್‌ನಲ್ಲಿ ಟೊಮ್ಯಾಟೋ ಕೆಜಿಗೆ 160 ರಿಂದ 180 ರೂಪಾಯಿ  ರೇಟ್ ನಡಿಯುತ್ತಿದೆ. ಈಗ ಚಿಕ್ಕಮಗಳೂರಿನ ಟೊಮ್ಯಾಟೊ ಹೊರ ರಾಜ್ಯಗಳಿಗೆ ಸರಬರಾಜು ಆಗುತ್ತಿದೆ. ದೆಹಲಿ, ರಾಜಸ್ಥಾನ, ಗುಜರಾತ್ , ಪಶ್ಚಿಮ ಬಂಗಾಳದಲ್ಲಿ ಫುಲ್ ಡಿಮ್ಯಾಂಡ್ ಬರುತ್ತಿದೆ. ಕಳೆದ 20 ವರ್ಷಗಳಿಂದ ಟೊಮ್ಯಾಟೋ ಬೆಳೆದು ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿದ್ದ ರೈತರಿಗೆ ಈಗ ಬಂಪರ್ ಬೆಲೆ ಸಿಕ್ಕಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ 25 ಕೆಜೆ ಬಾಕ್ಸ್ ಟೊಮ್ಯಾಟೋ 2500 ರಿಂದ 4600 ಬಿಕರಿಯಾಗಿದೆ. ಒಂದೆಡೆ ಟೊಮ್ಯಾಟೊಗೆ ಭರ್ಜರಿ ರೇಟು ಸಿಕ್ಕ ಖೂಷಿಯಲ್ಲಿದ್ದರೆ. ಮತ್ತೆ ಕೆಲವೆಡೆ ರೈತರು ಮಳೆಯಿಂದ ಬೆಳೆ ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಹಾವೇರಿ (Haveri)ತಾಲೂಕಿನ ದೇವಗಿರಿ ಗ್ರಾಮದ ದುರಗಪ್ಪ 2 ಲಕ್ಷ ಖರ್ಚು ಮಾಡಿ , ನಾಲ್ಕು ಎಕರೆ ಜಮಿನಿನಲ್ಲಿ ಟೊಮ್ಯಾಟೋ ಬೆಳೆದಿದ್ದ. ಇನ್ನೇನು ಟೊಮ್ಯಾಟೋ  ಕೀಳಬೇಕು ಎನ್ನುವಷ್ಟರಲ್ಲಿ ಮಳೆ ಅಬ್ಬರಿಸಿದ್ದು, ಸಂಪೂರ್ಣ ಬೆಳೆ ಹಾನಿಯಾಗಿದೆ.

ಇದನ್ನೂ ವೀಕ್ಷಿಸಿ:  ಮತ್ತೊಂದು ಬಾಂಬ್ ಸಿಡಿಸಿದ ಕಂಗನಾ: ಶಾಕಿಂಗ್ ಹೇಳಿಕೆ ಕೊಟ್ಟ ನಟಿ ಪೋಸ್ಟ್ ವೈರಲ್..!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more