Chikkamagalur Tourism: ಎತ್ತಿನ ಭುಜಕ್ಕೆ ಹೋಗುವ ಪ್ರವಾಸಿರಿಗೆ ಶಾಕ್..!

Chikkamagalur Tourism: ಎತ್ತಿನ ಭುಜಕ್ಕೆ ಹೋಗುವ ಪ್ರವಾಸಿರಿಗೆ ಶಾಕ್..!

Published : Dec 04, 2021, 01:21 PM ISTUpdated : Dec 04, 2021, 01:45 PM IST

ಈ ಭೂಲೋಕದ ಸ್ವರ್ಗದಂತಿರುವ ಎತ್ತಿನಭುಜದ ಪ್ರಕೃತಿ ಸೌಂದರ್ಯ ಸವಿಯಲು ಬರುವ ಪ್ರವಾಸಿಗರಿಗೆ ಅರಣ್ಯ ಇಲಾಖೆ ಏಕಾಏಕಿ ಶಾಕ್ ನೀಡಿದೆ. ತಾತ್ಕಲಿಕವಾಗಿ ಪ್ರವಾಸಿಗರಿಗೆ ಪುಲ್ ಬ್ರೇಕ್ ಹಾಕಿದೆ.

ಚಿಕ್ಕಮಗಳೂರು (ಡಿ. 04):  ಈ ಭೂಲೋಕದ ಸ್ವರ್ಗದಂತಿರುವ ಎತ್ತಿನಭುಜದ (Yettinabhuja) ಪ್ರಕೃತಿ ಸೌಂದರ್ಯ ಸವಿಯಲು ಬರುವ ಪ್ರವಾಸಿಗರಿಗೆ (Tourists)  ಅರಣ್ಯ ಇಲಾಖೆ ಏಕಾಏಕಿ ಶಾಕ್ ನೀಡಿದೆ. ತಾತ್ಕಲಿಕವಾಗಿ ಪ್ರವಾಸಿಗರಿಗೆ ಪುಲ್ ಬ್ರೇಕ್ ಹಾಕಿದೆ. ಬೆಂಗಳೂರಿನ ಖಾಸಗಿ ಸಂಸ್ಥೆಯೊಂದು ಎತ್ತಿನಭುಜದ ಸಮೀಪ ಮ್ಯಾರಥಾನ್ (Marathon) ಆಯೋಜಿಸಿತ್ತು. ಈ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು ವಿರೋಧಿಸಿದರು.  ಹೀಗಾಗಿಯೇ ಎತ್ತಿನಭುಜಕ್ಕೆ ಹೋಗುವ ಮಾರ್ಗವನ್ನು ಅರಣ್ಯ ಇಲಾಖೆ ಬಂದ್ ಮಾಡಿದೆ. ಇನ್ಮುಂದೆ ಹೊಸ ರೂಲ್ಸ್ ಮಾಡಿದ ಮೇಲೆಯೇ ಓಪನ್ ಅಂತಾ ಹೇಳಿದೆ. 

ಇನ್ನೂ ಖಾಸಗಿ ಸಂಸ್ಥೆಯವರು ನಡೆಸುವ ಮ್ಯಾರಥಾನ್ ಎತ್ತಿನಭುಜದ ಸೂಕ್ಷ್ಮ ಜಾಗದಲ್ಲೆಲ್ಲ ನೂರಾರು ಮಂದಿ ಹೋಗ್ತಾರೆ. ಇದರಿಂದ ಪರಿಸರಕ್ಕೆ ಹಾನಿಯಾಗುತ್ತದೆ ಅನ್ನುವ ದೂರು ಅರಣ್ಯ ಇಲಾಖೆಗೆ ಹೋಗಿತ್ತು. ಇಲಾಖೆಯಿಂದ ಬ್ರೇಕ್ ಹಾಕಿದ್ರಿಂದ ಎತ್ತಿನಭುಜದ ಸುತ್ತಮುತ್ತಲಿನ ಅರಣ್ಯ ಪ್ರದೇಶವನ್ನು ಬಿಟ್ಟು ಬೇರೆಡೆ ಮ್ಯಾರಥಾನ್ ನಡೆಯಿತು.  ಇದ್ರ ನಡುವೆ ಅರಣ್ಯ ಇಲಾಖೆ ತಾತ್ಕಲಿಕವಾಗಿ ಶಿಶಿಲ ಬೈರಾಪುರದಲ್ಲಿ ಹೋಗುವ ಟ್ರಕ್ಕಿಂಗ್‌ಗೆ ಬ್ರೇಕ್ ಹಾಕಿದೆ. ಇದರಿಂದ ಪ್ರವಾಸಿಗರಿಗಂತೂ ಬೇಸರ ತರಿಸಿದೆ. ಶಾಶ್ವತವಾಗಿ ಪ್ರವಾಸಿಗರನ್ನು ನಿಷೇಧಿಸಿ ಆನೆ, ಮನುಷ್ಯನ ನಡುವೆ ನಡೆಯೋ ಸಂಘರ್ಷಕ್ಕೆ ಬ್ರೇಕ್ ಹಾಕಿ ಎಂದು ಪರಿಸರವಾದಿಗಳು ಮತ್ತೊಂದು ಅಗ್ರಹ ಮುಂದಿಟ್ಟಿದ್ದಾರೆ.  

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more