Chikkamagalur Tourism: ಎತ್ತಿನ ಭುಜಕ್ಕೆ ಹೋಗುವ ಪ್ರವಾಸಿರಿಗೆ ಶಾಕ್..!

Chikkamagalur Tourism: ಎತ್ತಿನ ಭುಜಕ್ಕೆ ಹೋಗುವ ಪ್ರವಾಸಿರಿಗೆ ಶಾಕ್..!

Published : Dec 04, 2021, 01:21 PM ISTUpdated : Dec 04, 2021, 01:45 PM IST

ಈ ಭೂಲೋಕದ ಸ್ವರ್ಗದಂತಿರುವ ಎತ್ತಿನಭುಜದ ಪ್ರಕೃತಿ ಸೌಂದರ್ಯ ಸವಿಯಲು ಬರುವ ಪ್ರವಾಸಿಗರಿಗೆ ಅರಣ್ಯ ಇಲಾಖೆ ಏಕಾಏಕಿ ಶಾಕ್ ನೀಡಿದೆ. ತಾತ್ಕಲಿಕವಾಗಿ ಪ್ರವಾಸಿಗರಿಗೆ ಪುಲ್ ಬ್ರೇಕ್ ಹಾಕಿದೆ.

ಚಿಕ್ಕಮಗಳೂರು (ಡಿ. 04):  ಈ ಭೂಲೋಕದ ಸ್ವರ್ಗದಂತಿರುವ ಎತ್ತಿನಭುಜದ (Yettinabhuja) ಪ್ರಕೃತಿ ಸೌಂದರ್ಯ ಸವಿಯಲು ಬರುವ ಪ್ರವಾಸಿಗರಿಗೆ (Tourists)  ಅರಣ್ಯ ಇಲಾಖೆ ಏಕಾಏಕಿ ಶಾಕ್ ನೀಡಿದೆ. ತಾತ್ಕಲಿಕವಾಗಿ ಪ್ರವಾಸಿಗರಿಗೆ ಪುಲ್ ಬ್ರೇಕ್ ಹಾಕಿದೆ. ಬೆಂಗಳೂರಿನ ಖಾಸಗಿ ಸಂಸ್ಥೆಯೊಂದು ಎತ್ತಿನಭುಜದ ಸಮೀಪ ಮ್ಯಾರಥಾನ್ (Marathon) ಆಯೋಜಿಸಿತ್ತು. ಈ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು ವಿರೋಧಿಸಿದರು.  ಹೀಗಾಗಿಯೇ ಎತ್ತಿನಭುಜಕ್ಕೆ ಹೋಗುವ ಮಾರ್ಗವನ್ನು ಅರಣ್ಯ ಇಲಾಖೆ ಬಂದ್ ಮಾಡಿದೆ. ಇನ್ಮುಂದೆ ಹೊಸ ರೂಲ್ಸ್ ಮಾಡಿದ ಮೇಲೆಯೇ ಓಪನ್ ಅಂತಾ ಹೇಳಿದೆ. 

ಇನ್ನೂ ಖಾಸಗಿ ಸಂಸ್ಥೆಯವರು ನಡೆಸುವ ಮ್ಯಾರಥಾನ್ ಎತ್ತಿನಭುಜದ ಸೂಕ್ಷ್ಮ ಜಾಗದಲ್ಲೆಲ್ಲ ನೂರಾರು ಮಂದಿ ಹೋಗ್ತಾರೆ. ಇದರಿಂದ ಪರಿಸರಕ್ಕೆ ಹಾನಿಯಾಗುತ್ತದೆ ಅನ್ನುವ ದೂರು ಅರಣ್ಯ ಇಲಾಖೆಗೆ ಹೋಗಿತ್ತು. ಇಲಾಖೆಯಿಂದ ಬ್ರೇಕ್ ಹಾಕಿದ್ರಿಂದ ಎತ್ತಿನಭುಜದ ಸುತ್ತಮುತ್ತಲಿನ ಅರಣ್ಯ ಪ್ರದೇಶವನ್ನು ಬಿಟ್ಟು ಬೇರೆಡೆ ಮ್ಯಾರಥಾನ್ ನಡೆಯಿತು.  ಇದ್ರ ನಡುವೆ ಅರಣ್ಯ ಇಲಾಖೆ ತಾತ್ಕಲಿಕವಾಗಿ ಶಿಶಿಲ ಬೈರಾಪುರದಲ್ಲಿ ಹೋಗುವ ಟ್ರಕ್ಕಿಂಗ್‌ಗೆ ಬ್ರೇಕ್ ಹಾಕಿದೆ. ಇದರಿಂದ ಪ್ರವಾಸಿಗರಿಗಂತೂ ಬೇಸರ ತರಿಸಿದೆ. ಶಾಶ್ವತವಾಗಿ ಪ್ರವಾಸಿಗರನ್ನು ನಿಷೇಧಿಸಿ ಆನೆ, ಮನುಷ್ಯನ ನಡುವೆ ನಡೆಯೋ ಸಂಘರ್ಷಕ್ಕೆ ಬ್ರೇಕ್ ಹಾಕಿ ಎಂದು ಪರಿಸರವಾದಿಗಳು ಮತ್ತೊಂದು ಅಗ್ರಹ ಮುಂದಿಟ್ಟಿದ್ದಾರೆ.  

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more