Chikkamagalur Tourism: ಎತ್ತಿನ ಭುಜಕ್ಕೆ ಹೋಗುವ ಪ್ರವಾಸಿರಿಗೆ ಶಾಕ್..!

Chikkamagalur Tourism: ಎತ್ತಿನ ಭುಜಕ್ಕೆ ಹೋಗುವ ಪ್ರವಾಸಿರಿಗೆ ಶಾಕ್..!

Published : Dec 04, 2021, 01:21 PM ISTUpdated : Dec 04, 2021, 01:45 PM IST

ಈ ಭೂಲೋಕದ ಸ್ವರ್ಗದಂತಿರುವ ಎತ್ತಿನಭುಜದ ಪ್ರಕೃತಿ ಸೌಂದರ್ಯ ಸವಿಯಲು ಬರುವ ಪ್ರವಾಸಿಗರಿಗೆ ಅರಣ್ಯ ಇಲಾಖೆ ಏಕಾಏಕಿ ಶಾಕ್ ನೀಡಿದೆ. ತಾತ್ಕಲಿಕವಾಗಿ ಪ್ರವಾಸಿಗರಿಗೆ ಪುಲ್ ಬ್ರೇಕ್ ಹಾಕಿದೆ.

ಚಿಕ್ಕಮಗಳೂರು (ಡಿ. 04):  ಈ ಭೂಲೋಕದ ಸ್ವರ್ಗದಂತಿರುವ ಎತ್ತಿನಭುಜದ (Yettinabhuja) ಪ್ರಕೃತಿ ಸೌಂದರ್ಯ ಸವಿಯಲು ಬರುವ ಪ್ರವಾಸಿಗರಿಗೆ (Tourists)  ಅರಣ್ಯ ಇಲಾಖೆ ಏಕಾಏಕಿ ಶಾಕ್ ನೀಡಿದೆ. ತಾತ್ಕಲಿಕವಾಗಿ ಪ್ರವಾಸಿಗರಿಗೆ ಪುಲ್ ಬ್ರೇಕ್ ಹಾಕಿದೆ. ಬೆಂಗಳೂರಿನ ಖಾಸಗಿ ಸಂಸ್ಥೆಯೊಂದು ಎತ್ತಿನಭುಜದ ಸಮೀಪ ಮ್ಯಾರಥಾನ್ (Marathon) ಆಯೋಜಿಸಿತ್ತು. ಈ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು ವಿರೋಧಿಸಿದರು.  ಹೀಗಾಗಿಯೇ ಎತ್ತಿನಭುಜಕ್ಕೆ ಹೋಗುವ ಮಾರ್ಗವನ್ನು ಅರಣ್ಯ ಇಲಾಖೆ ಬಂದ್ ಮಾಡಿದೆ. ಇನ್ಮುಂದೆ ಹೊಸ ರೂಲ್ಸ್ ಮಾಡಿದ ಮೇಲೆಯೇ ಓಪನ್ ಅಂತಾ ಹೇಳಿದೆ. 

ಇನ್ನೂ ಖಾಸಗಿ ಸಂಸ್ಥೆಯವರು ನಡೆಸುವ ಮ್ಯಾರಥಾನ್ ಎತ್ತಿನಭುಜದ ಸೂಕ್ಷ್ಮ ಜಾಗದಲ್ಲೆಲ್ಲ ನೂರಾರು ಮಂದಿ ಹೋಗ್ತಾರೆ. ಇದರಿಂದ ಪರಿಸರಕ್ಕೆ ಹಾನಿಯಾಗುತ್ತದೆ ಅನ್ನುವ ದೂರು ಅರಣ್ಯ ಇಲಾಖೆಗೆ ಹೋಗಿತ್ತು. ಇಲಾಖೆಯಿಂದ ಬ್ರೇಕ್ ಹಾಕಿದ್ರಿಂದ ಎತ್ತಿನಭುಜದ ಸುತ್ತಮುತ್ತಲಿನ ಅರಣ್ಯ ಪ್ರದೇಶವನ್ನು ಬಿಟ್ಟು ಬೇರೆಡೆ ಮ್ಯಾರಥಾನ್ ನಡೆಯಿತು.  ಇದ್ರ ನಡುವೆ ಅರಣ್ಯ ಇಲಾಖೆ ತಾತ್ಕಲಿಕವಾಗಿ ಶಿಶಿಲ ಬೈರಾಪುರದಲ್ಲಿ ಹೋಗುವ ಟ್ರಕ್ಕಿಂಗ್‌ಗೆ ಬ್ರೇಕ್ ಹಾಕಿದೆ. ಇದರಿಂದ ಪ್ರವಾಸಿಗರಿಗಂತೂ ಬೇಸರ ತರಿಸಿದೆ. ಶಾಶ್ವತವಾಗಿ ಪ್ರವಾಸಿಗರನ್ನು ನಿಷೇಧಿಸಿ ಆನೆ, ಮನುಷ್ಯನ ನಡುವೆ ನಡೆಯೋ ಸಂಘರ್ಷಕ್ಕೆ ಬ್ರೇಕ್ ಹಾಕಿ ಎಂದು ಪರಿಸರವಾದಿಗಳು ಮತ್ತೊಂದು ಅಗ್ರಹ ಮುಂದಿಟ್ಟಿದ್ದಾರೆ.  

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more