Chikkamagalur Tourism: ಎತ್ತಿನ ಭುಜಕ್ಕೆ ಹೋಗುವ ಪ್ರವಾಸಿರಿಗೆ ಶಾಕ್..!

Chikkamagalur Tourism: ಎತ್ತಿನ ಭುಜಕ್ಕೆ ಹೋಗುವ ಪ್ರವಾಸಿರಿಗೆ ಶಾಕ್..!

Published : Dec 04, 2021, 01:21 PM ISTUpdated : Dec 04, 2021, 01:45 PM IST

ಈ ಭೂಲೋಕದ ಸ್ವರ್ಗದಂತಿರುವ ಎತ್ತಿನಭುಜದ ಪ್ರಕೃತಿ ಸೌಂದರ್ಯ ಸವಿಯಲು ಬರುವ ಪ್ರವಾಸಿಗರಿಗೆ ಅರಣ್ಯ ಇಲಾಖೆ ಏಕಾಏಕಿ ಶಾಕ್ ನೀಡಿದೆ. ತಾತ್ಕಲಿಕವಾಗಿ ಪ್ರವಾಸಿಗರಿಗೆ ಪುಲ್ ಬ್ರೇಕ್ ಹಾಕಿದೆ.

ಚಿಕ್ಕಮಗಳೂರು (ಡಿ. 04):  ಈ ಭೂಲೋಕದ ಸ್ವರ್ಗದಂತಿರುವ ಎತ್ತಿನಭುಜದ (Yettinabhuja) ಪ್ರಕೃತಿ ಸೌಂದರ್ಯ ಸವಿಯಲು ಬರುವ ಪ್ರವಾಸಿಗರಿಗೆ (Tourists)  ಅರಣ್ಯ ಇಲಾಖೆ ಏಕಾಏಕಿ ಶಾಕ್ ನೀಡಿದೆ. ತಾತ್ಕಲಿಕವಾಗಿ ಪ್ರವಾಸಿಗರಿಗೆ ಪುಲ್ ಬ್ರೇಕ್ ಹಾಕಿದೆ. ಬೆಂಗಳೂರಿನ ಖಾಸಗಿ ಸಂಸ್ಥೆಯೊಂದು ಎತ್ತಿನಭುಜದ ಸಮೀಪ ಮ್ಯಾರಥಾನ್ (Marathon) ಆಯೋಜಿಸಿತ್ತು. ಈ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು ವಿರೋಧಿಸಿದರು.  ಹೀಗಾಗಿಯೇ ಎತ್ತಿನಭುಜಕ್ಕೆ ಹೋಗುವ ಮಾರ್ಗವನ್ನು ಅರಣ್ಯ ಇಲಾಖೆ ಬಂದ್ ಮಾಡಿದೆ. ಇನ್ಮುಂದೆ ಹೊಸ ರೂಲ್ಸ್ ಮಾಡಿದ ಮೇಲೆಯೇ ಓಪನ್ ಅಂತಾ ಹೇಳಿದೆ. 

ಇನ್ನೂ ಖಾಸಗಿ ಸಂಸ್ಥೆಯವರು ನಡೆಸುವ ಮ್ಯಾರಥಾನ್ ಎತ್ತಿನಭುಜದ ಸೂಕ್ಷ್ಮ ಜಾಗದಲ್ಲೆಲ್ಲ ನೂರಾರು ಮಂದಿ ಹೋಗ್ತಾರೆ. ಇದರಿಂದ ಪರಿಸರಕ್ಕೆ ಹಾನಿಯಾಗುತ್ತದೆ ಅನ್ನುವ ದೂರು ಅರಣ್ಯ ಇಲಾಖೆಗೆ ಹೋಗಿತ್ತು. ಇಲಾಖೆಯಿಂದ ಬ್ರೇಕ್ ಹಾಕಿದ್ರಿಂದ ಎತ್ತಿನಭುಜದ ಸುತ್ತಮುತ್ತಲಿನ ಅರಣ್ಯ ಪ್ರದೇಶವನ್ನು ಬಿಟ್ಟು ಬೇರೆಡೆ ಮ್ಯಾರಥಾನ್ ನಡೆಯಿತು.  ಇದ್ರ ನಡುವೆ ಅರಣ್ಯ ಇಲಾಖೆ ತಾತ್ಕಲಿಕವಾಗಿ ಶಿಶಿಲ ಬೈರಾಪುರದಲ್ಲಿ ಹೋಗುವ ಟ್ರಕ್ಕಿಂಗ್‌ಗೆ ಬ್ರೇಕ್ ಹಾಕಿದೆ. ಇದರಿಂದ ಪ್ರವಾಸಿಗರಿಗಂತೂ ಬೇಸರ ತರಿಸಿದೆ. ಶಾಶ್ವತವಾಗಿ ಪ್ರವಾಸಿಗರನ್ನು ನಿಷೇಧಿಸಿ ಆನೆ, ಮನುಷ್ಯನ ನಡುವೆ ನಡೆಯೋ ಸಂಘರ್ಷಕ್ಕೆ ಬ್ರೇಕ್ ಹಾಕಿ ಎಂದು ಪರಿಸರವಾದಿಗಳು ಮತ್ತೊಂದು ಅಗ್ರಹ ಮುಂದಿಟ್ಟಿದ್ದಾರೆ.  

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more