Chikkamagaluru : ಮಲೆನಾಡಿನಲ್ಲಿ ಮುಗಿದಿಲ್ಲ ಮಳೆಗಾಲ, ಅಡಿಕೆ ಒಣಗಿಸಲು ಇದೆಂಥಾ ಐಡಿಯಾ ನೋಡಿ..!

Chikkamagaluru : ಮಲೆನಾಡಿನಲ್ಲಿ ಮುಗಿದಿಲ್ಲ ಮಳೆಗಾಲ, ಅಡಿಕೆ ಒಣಗಿಸಲು ಇದೆಂಥಾ ಐಡಿಯಾ ನೋಡಿ..!

Suvarna News   | Asianet News
Published : Nov 15, 2021, 04:16 PM IST

ಮಳೆಗಾಲ ಮುಗಿದು, ಚಳಿಗಾಲ ಆರಂಭವಾಗಿದೆ. ಆದರೆ ಮಳೆರಾಯ ಮಾತ್ರ ಇನ್ನೂ ಸುರಿಯುತ್ತಲೇ ಇದ್ದಾನೆ. ಅಕಾಲಿಕ ಮಳೆಯಿಂದ ರೈತಾಪಿ ವರ್ಗ ಕಂಗಾಲಾಗಿದೆ. ಮಲೆನಾಡಿಗರು ಕೊಯ್ದಿರೋ ಕಾಫಿ ಒಣಗಿಸಲು ಆಗದೇ, ಅಡಿಕೆ ಕೊಯ್ಲು ಮಾಡಲಾಗದೇ ಪರದಾಡುವಂತಾಗಿದೆ. 

ಬೆಂಗಳೂರು (ನ. 15): ಮಳೆಗಾಲ ಮುಗಿದು, ಚಳಿಗಾಲ ಆರಂಭವಾಗಿದೆ. ಆದರೆ ಮಳೆರಾಯ (Rain)  ಮಾತ್ರ ಇನ್ನೂ ಸುರಿಯುತ್ತಲೇ ಇದ್ದಾನೆ. ಅಕಾಲಿಕ ಮಳೆಯಿಂದ ರೈತಾಪಿ ವರ್ಗ ಕಂಗಾಲಾಗಿದೆ. ಮಲೆನಾಡಿಗರು ಕೊಯ್ದಿರೋ ಕಾಫಿ (Coffee) ಒಣಗಿಸಲು ಆಗದೇ, ಅಡಿಕೆ ಕೊಯ್ಲು (Areca Nut) ಮಾಡಲಾಗದೇ ಪರದಾಡುವಂತಾಗಿದೆ. ಮನೆಯಂಗಳದಲ್ಲಿ ಬೆಳೆದ ಬೆಳೆ ಕೊಳೆಯುತ್ತಿದೆ.

 

ಮೂಡಿಗೆರೆ ತಾಲೂಕಿನ ಮಾಳಿಗನಾಡು ಗ್ರಾಮದಲ್ಲಿ ವೃದ್ಧ ಗಜೇಂದ್ರ ಹೆಬ್ಬಾರ್ ಪ್ರಕೃತಿಯಿಂದ ಅಸಹಾಯಕರಾಗಿ ಮನೆಯಲ್ಲಿ ಮಲಗುವ ಮಂಚದ ಮೇಲೆ ಅಡಿಕೆ ಒಣಗಿಸುತ್ತಿದ್ದಾರೆ. ಮಲೆನಾಡಲ್ಲಿ ಕಳೆದ ಒಂದೆರಡು ತಿಂಗಳಿಂದಲೂ ಒಂದೆರಡು ದಿನ ಬಿಡುವ ನೀಡುವ ವರುಣದೇವ ಮತ್ತೆ ಧಾರಾಕಾರವಾಗಿ ಸುರಿಯುತ್ತಿದ್ದಾನೆ. ಯಾವಾಗಂದರೆ ಆವಾಗ ಮಳೆ, ಬಿಸಿಲು, ಮೋಡದ ಪರಿಸ್ಥಿತಿ ನಿರ್ಮಾಣವಾಗಿದೆ. ಅಡಿಕೆ-ಕಾಫಿ ಮಲೆನಾಡಿಗರ ಜೀವ. ಸಣ್ಣ-ಸಣ್ಣ ಹಿಡುವಳಿ ಮೂಲಕ ಬದುಕು ಕಟ್ಟಿಕೊಂಡಿವರೇ ಹೆಚ್ಚು. ಸಿಕ್ಕ-ಸಿಕ್ಕ ದಾರಿಯಲ್ಲಿ ಬೆಳೆಗಳನ್ನ ಉಳಿಸಿಕೊಂಡು ವರ್ಷದ ಬದುಕು ದೂಡಲು ಮುಂದಾಗಿದ್ದಾರೆ. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more