Chikkamagaluru : ಮಲೆನಾಡಿನಲ್ಲಿ ಮುಗಿದಿಲ್ಲ ಮಳೆಗಾಲ, ಅಡಿಕೆ ಒಣಗಿಸಲು ಇದೆಂಥಾ ಐಡಿಯಾ ನೋಡಿ..!

Chikkamagaluru : ಮಲೆನಾಡಿನಲ್ಲಿ ಮುಗಿದಿಲ್ಲ ಮಳೆಗಾಲ, ಅಡಿಕೆ ಒಣಗಿಸಲು ಇದೆಂಥಾ ಐಡಿಯಾ ನೋಡಿ..!

Suvarna News   | Asianet News
Published : Nov 15, 2021, 04:16 PM IST

ಮಳೆಗಾಲ ಮುಗಿದು, ಚಳಿಗಾಲ ಆರಂಭವಾಗಿದೆ. ಆದರೆ ಮಳೆರಾಯ ಮಾತ್ರ ಇನ್ನೂ ಸುರಿಯುತ್ತಲೇ ಇದ್ದಾನೆ. ಅಕಾಲಿಕ ಮಳೆಯಿಂದ ರೈತಾಪಿ ವರ್ಗ ಕಂಗಾಲಾಗಿದೆ. ಮಲೆನಾಡಿಗರು ಕೊಯ್ದಿರೋ ಕಾಫಿ ಒಣಗಿಸಲು ಆಗದೇ, ಅಡಿಕೆ ಕೊಯ್ಲು ಮಾಡಲಾಗದೇ ಪರದಾಡುವಂತಾಗಿದೆ. 

ಬೆಂಗಳೂರು (ನ. 15): ಮಳೆಗಾಲ ಮುಗಿದು, ಚಳಿಗಾಲ ಆರಂಭವಾಗಿದೆ. ಆದರೆ ಮಳೆರಾಯ (Rain)  ಮಾತ್ರ ಇನ್ನೂ ಸುರಿಯುತ್ತಲೇ ಇದ್ದಾನೆ. ಅಕಾಲಿಕ ಮಳೆಯಿಂದ ರೈತಾಪಿ ವರ್ಗ ಕಂಗಾಲಾಗಿದೆ. ಮಲೆನಾಡಿಗರು ಕೊಯ್ದಿರೋ ಕಾಫಿ (Coffee) ಒಣಗಿಸಲು ಆಗದೇ, ಅಡಿಕೆ ಕೊಯ್ಲು (Areca Nut) ಮಾಡಲಾಗದೇ ಪರದಾಡುವಂತಾಗಿದೆ. ಮನೆಯಂಗಳದಲ್ಲಿ ಬೆಳೆದ ಬೆಳೆ ಕೊಳೆಯುತ್ತಿದೆ.

 

ಮೂಡಿಗೆರೆ ತಾಲೂಕಿನ ಮಾಳಿಗನಾಡು ಗ್ರಾಮದಲ್ಲಿ ವೃದ್ಧ ಗಜೇಂದ್ರ ಹೆಬ್ಬಾರ್ ಪ್ರಕೃತಿಯಿಂದ ಅಸಹಾಯಕರಾಗಿ ಮನೆಯಲ್ಲಿ ಮಲಗುವ ಮಂಚದ ಮೇಲೆ ಅಡಿಕೆ ಒಣಗಿಸುತ್ತಿದ್ದಾರೆ. ಮಲೆನಾಡಲ್ಲಿ ಕಳೆದ ಒಂದೆರಡು ತಿಂಗಳಿಂದಲೂ ಒಂದೆರಡು ದಿನ ಬಿಡುವ ನೀಡುವ ವರುಣದೇವ ಮತ್ತೆ ಧಾರಾಕಾರವಾಗಿ ಸುರಿಯುತ್ತಿದ್ದಾನೆ. ಯಾವಾಗಂದರೆ ಆವಾಗ ಮಳೆ, ಬಿಸಿಲು, ಮೋಡದ ಪರಿಸ್ಥಿತಿ ನಿರ್ಮಾಣವಾಗಿದೆ. ಅಡಿಕೆ-ಕಾಫಿ ಮಲೆನಾಡಿಗರ ಜೀವ. ಸಣ್ಣ-ಸಣ್ಣ ಹಿಡುವಳಿ ಮೂಲಕ ಬದುಕು ಕಟ್ಟಿಕೊಂಡಿವರೇ ಹೆಚ್ಚು. ಸಿಕ್ಕ-ಸಿಕ್ಕ ದಾರಿಯಲ್ಲಿ ಬೆಳೆಗಳನ್ನ ಉಳಿಸಿಕೊಂಡು ವರ್ಷದ ಬದುಕು ದೂಡಲು ಮುಂದಾಗಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more