Chikkamagaluru : ಮಲೆನಾಡಿನಲ್ಲಿ ಮುಗಿದಿಲ್ಲ ಮಳೆಗಾಲ, ಅಡಿಕೆ ಒಣಗಿಸಲು ಇದೆಂಥಾ ಐಡಿಯಾ ನೋಡಿ..!

Chikkamagaluru : ಮಲೆನಾಡಿನಲ್ಲಿ ಮುಗಿದಿಲ್ಲ ಮಳೆಗಾಲ, ಅಡಿಕೆ ಒಣಗಿಸಲು ಇದೆಂಥಾ ಐಡಿಯಾ ನೋಡಿ..!

Published : Nov 15, 2021, 04:16 PM IST

ಮಳೆಗಾಲ ಮುಗಿದು, ಚಳಿಗಾಲ ಆರಂಭವಾಗಿದೆ. ಆದರೆ ಮಳೆರಾಯ ಮಾತ್ರ ಇನ್ನೂ ಸುರಿಯುತ್ತಲೇ ಇದ್ದಾನೆ. ಅಕಾಲಿಕ ಮಳೆಯಿಂದ ರೈತಾಪಿ ವರ್ಗ ಕಂಗಾಲಾಗಿದೆ. ಮಲೆನಾಡಿಗರು ಕೊಯ್ದಿರೋ ಕಾಫಿ ಒಣಗಿಸಲು ಆಗದೇ, ಅಡಿಕೆ ಕೊಯ್ಲು ಮಾಡಲಾಗದೇ ಪರದಾಡುವಂತಾಗಿದೆ. 

ಬೆಂಗಳೂರು (ನ. 15): ಮಳೆಗಾಲ ಮುಗಿದು, ಚಳಿಗಾಲ ಆರಂಭವಾಗಿದೆ. ಆದರೆ ಮಳೆರಾಯ (Rain)  ಮಾತ್ರ ಇನ್ನೂ ಸುರಿಯುತ್ತಲೇ ಇದ್ದಾನೆ. ಅಕಾಲಿಕ ಮಳೆಯಿಂದ ರೈತಾಪಿ ವರ್ಗ ಕಂಗಾಲಾಗಿದೆ. ಮಲೆನಾಡಿಗರು ಕೊಯ್ದಿರೋ ಕಾಫಿ (Coffee) ಒಣಗಿಸಲು ಆಗದೇ, ಅಡಿಕೆ ಕೊಯ್ಲು (Areca Nut) ಮಾಡಲಾಗದೇ ಪರದಾಡುವಂತಾಗಿದೆ. ಮನೆಯಂಗಳದಲ್ಲಿ ಬೆಳೆದ ಬೆಳೆ ಕೊಳೆಯುತ್ತಿದೆ.

 

ಮೂಡಿಗೆರೆ ತಾಲೂಕಿನ ಮಾಳಿಗನಾಡು ಗ್ರಾಮದಲ್ಲಿ ವೃದ್ಧ ಗಜೇಂದ್ರ ಹೆಬ್ಬಾರ್ ಪ್ರಕೃತಿಯಿಂದ ಅಸಹಾಯಕರಾಗಿ ಮನೆಯಲ್ಲಿ ಮಲಗುವ ಮಂಚದ ಮೇಲೆ ಅಡಿಕೆ ಒಣಗಿಸುತ್ತಿದ್ದಾರೆ. ಮಲೆನಾಡಲ್ಲಿ ಕಳೆದ ಒಂದೆರಡು ತಿಂಗಳಿಂದಲೂ ಒಂದೆರಡು ದಿನ ಬಿಡುವ ನೀಡುವ ವರುಣದೇವ ಮತ್ತೆ ಧಾರಾಕಾರವಾಗಿ ಸುರಿಯುತ್ತಿದ್ದಾನೆ. ಯಾವಾಗಂದರೆ ಆವಾಗ ಮಳೆ, ಬಿಸಿಲು, ಮೋಡದ ಪರಿಸ್ಥಿತಿ ನಿರ್ಮಾಣವಾಗಿದೆ. ಅಡಿಕೆ-ಕಾಫಿ ಮಲೆನಾಡಿಗರ ಜೀವ. ಸಣ್ಣ-ಸಣ್ಣ ಹಿಡುವಳಿ ಮೂಲಕ ಬದುಕು ಕಟ್ಟಿಕೊಂಡಿವರೇ ಹೆಚ್ಚು. ಸಿಕ್ಕ-ಸಿಕ್ಕ ದಾರಿಯಲ್ಲಿ ಬೆಳೆಗಳನ್ನ ಉಳಿಸಿಕೊಂಡು ವರ್ಷದ ಬದುಕು ದೂಡಲು ಮುಂದಾಗಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more