Chikkamagaluru : ಮಲೆನಾಡಿನಲ್ಲಿ ಮುಗಿದಿಲ್ಲ ಮಳೆಗಾಲ, ಅಡಿಕೆ ಒಣಗಿಸಲು ಇದೆಂಥಾ ಐಡಿಯಾ ನೋಡಿ..!

Chikkamagaluru : ಮಲೆನಾಡಿನಲ್ಲಿ ಮುಗಿದಿಲ್ಲ ಮಳೆಗಾಲ, ಅಡಿಕೆ ಒಣಗಿಸಲು ಇದೆಂಥಾ ಐಡಿಯಾ ನೋಡಿ..!

Suvarna News   | Asianet News
Published : Nov 15, 2021, 04:16 PM IST

ಮಳೆಗಾಲ ಮುಗಿದು, ಚಳಿಗಾಲ ಆರಂಭವಾಗಿದೆ. ಆದರೆ ಮಳೆರಾಯ ಮಾತ್ರ ಇನ್ನೂ ಸುರಿಯುತ್ತಲೇ ಇದ್ದಾನೆ. ಅಕಾಲಿಕ ಮಳೆಯಿಂದ ರೈತಾಪಿ ವರ್ಗ ಕಂಗಾಲಾಗಿದೆ. ಮಲೆನಾಡಿಗರು ಕೊಯ್ದಿರೋ ಕಾಫಿ ಒಣಗಿಸಲು ಆಗದೇ, ಅಡಿಕೆ ಕೊಯ್ಲು ಮಾಡಲಾಗದೇ ಪರದಾಡುವಂತಾಗಿದೆ. 

ಬೆಂಗಳೂರು (ನ. 15): ಮಳೆಗಾಲ ಮುಗಿದು, ಚಳಿಗಾಲ ಆರಂಭವಾಗಿದೆ. ಆದರೆ ಮಳೆರಾಯ (Rain)  ಮಾತ್ರ ಇನ್ನೂ ಸುರಿಯುತ್ತಲೇ ಇದ್ದಾನೆ. ಅಕಾಲಿಕ ಮಳೆಯಿಂದ ರೈತಾಪಿ ವರ್ಗ ಕಂಗಾಲಾಗಿದೆ. ಮಲೆನಾಡಿಗರು ಕೊಯ್ದಿರೋ ಕಾಫಿ (Coffee) ಒಣಗಿಸಲು ಆಗದೇ, ಅಡಿಕೆ ಕೊಯ್ಲು (Areca Nut) ಮಾಡಲಾಗದೇ ಪರದಾಡುವಂತಾಗಿದೆ. ಮನೆಯಂಗಳದಲ್ಲಿ ಬೆಳೆದ ಬೆಳೆ ಕೊಳೆಯುತ್ತಿದೆ.

 

ಮೂಡಿಗೆರೆ ತಾಲೂಕಿನ ಮಾಳಿಗನಾಡು ಗ್ರಾಮದಲ್ಲಿ ವೃದ್ಧ ಗಜೇಂದ್ರ ಹೆಬ್ಬಾರ್ ಪ್ರಕೃತಿಯಿಂದ ಅಸಹಾಯಕರಾಗಿ ಮನೆಯಲ್ಲಿ ಮಲಗುವ ಮಂಚದ ಮೇಲೆ ಅಡಿಕೆ ಒಣಗಿಸುತ್ತಿದ್ದಾರೆ. ಮಲೆನಾಡಲ್ಲಿ ಕಳೆದ ಒಂದೆರಡು ತಿಂಗಳಿಂದಲೂ ಒಂದೆರಡು ದಿನ ಬಿಡುವ ನೀಡುವ ವರುಣದೇವ ಮತ್ತೆ ಧಾರಾಕಾರವಾಗಿ ಸುರಿಯುತ್ತಿದ್ದಾನೆ. ಯಾವಾಗಂದರೆ ಆವಾಗ ಮಳೆ, ಬಿಸಿಲು, ಮೋಡದ ಪರಿಸ್ಥಿತಿ ನಿರ್ಮಾಣವಾಗಿದೆ. ಅಡಿಕೆ-ಕಾಫಿ ಮಲೆನಾಡಿಗರ ಜೀವ. ಸಣ್ಣ-ಸಣ್ಣ ಹಿಡುವಳಿ ಮೂಲಕ ಬದುಕು ಕಟ್ಟಿಕೊಂಡಿವರೇ ಹೆಚ್ಚು. ಸಿಕ್ಕ-ಸಿಕ್ಕ ದಾರಿಯಲ್ಲಿ ಬೆಳೆಗಳನ್ನ ಉಳಿಸಿಕೊಂಡು ವರ್ಷದ ಬದುಕು ದೂಡಲು ಮುಂದಾಗಿದ್ದಾರೆ. 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more