Chikkamagaluru : ಮಲೆನಾಡಿನಲ್ಲಿ ಮುಗಿದಿಲ್ಲ ಮಳೆಗಾಲ, ಅಡಿಕೆ ಒಣಗಿಸಲು ಇದೆಂಥಾ ಐಡಿಯಾ ನೋಡಿ..!

Chikkamagaluru : ಮಲೆನಾಡಿನಲ್ಲಿ ಮುಗಿದಿಲ್ಲ ಮಳೆಗಾಲ, ಅಡಿಕೆ ಒಣಗಿಸಲು ಇದೆಂಥಾ ಐಡಿಯಾ ನೋಡಿ..!

Suvarna News   | Asianet News
Published : Nov 15, 2021, 04:16 PM IST

ಮಳೆಗಾಲ ಮುಗಿದು, ಚಳಿಗಾಲ ಆರಂಭವಾಗಿದೆ. ಆದರೆ ಮಳೆರಾಯ ಮಾತ್ರ ಇನ್ನೂ ಸುರಿಯುತ್ತಲೇ ಇದ್ದಾನೆ. ಅಕಾಲಿಕ ಮಳೆಯಿಂದ ರೈತಾಪಿ ವರ್ಗ ಕಂಗಾಲಾಗಿದೆ. ಮಲೆನಾಡಿಗರು ಕೊಯ್ದಿರೋ ಕಾಫಿ ಒಣಗಿಸಲು ಆಗದೇ, ಅಡಿಕೆ ಕೊಯ್ಲು ಮಾಡಲಾಗದೇ ಪರದಾಡುವಂತಾಗಿದೆ. 

ಬೆಂಗಳೂರು (ನ. 15): ಮಳೆಗಾಲ ಮುಗಿದು, ಚಳಿಗಾಲ ಆರಂಭವಾಗಿದೆ. ಆದರೆ ಮಳೆರಾಯ (Rain)  ಮಾತ್ರ ಇನ್ನೂ ಸುರಿಯುತ್ತಲೇ ಇದ್ದಾನೆ. ಅಕಾಲಿಕ ಮಳೆಯಿಂದ ರೈತಾಪಿ ವರ್ಗ ಕಂಗಾಲಾಗಿದೆ. ಮಲೆನಾಡಿಗರು ಕೊಯ್ದಿರೋ ಕಾಫಿ (Coffee) ಒಣಗಿಸಲು ಆಗದೇ, ಅಡಿಕೆ ಕೊಯ್ಲು (Areca Nut) ಮಾಡಲಾಗದೇ ಪರದಾಡುವಂತಾಗಿದೆ. ಮನೆಯಂಗಳದಲ್ಲಿ ಬೆಳೆದ ಬೆಳೆ ಕೊಳೆಯುತ್ತಿದೆ.

 

ಮೂಡಿಗೆರೆ ತಾಲೂಕಿನ ಮಾಳಿಗನಾಡು ಗ್ರಾಮದಲ್ಲಿ ವೃದ್ಧ ಗಜೇಂದ್ರ ಹೆಬ್ಬಾರ್ ಪ್ರಕೃತಿಯಿಂದ ಅಸಹಾಯಕರಾಗಿ ಮನೆಯಲ್ಲಿ ಮಲಗುವ ಮಂಚದ ಮೇಲೆ ಅಡಿಕೆ ಒಣಗಿಸುತ್ತಿದ್ದಾರೆ. ಮಲೆನಾಡಲ್ಲಿ ಕಳೆದ ಒಂದೆರಡು ತಿಂಗಳಿಂದಲೂ ಒಂದೆರಡು ದಿನ ಬಿಡುವ ನೀಡುವ ವರುಣದೇವ ಮತ್ತೆ ಧಾರಾಕಾರವಾಗಿ ಸುರಿಯುತ್ತಿದ್ದಾನೆ. ಯಾವಾಗಂದರೆ ಆವಾಗ ಮಳೆ, ಬಿಸಿಲು, ಮೋಡದ ಪರಿಸ್ಥಿತಿ ನಿರ್ಮಾಣವಾಗಿದೆ. ಅಡಿಕೆ-ಕಾಫಿ ಮಲೆನಾಡಿಗರ ಜೀವ. ಸಣ್ಣ-ಸಣ್ಣ ಹಿಡುವಳಿ ಮೂಲಕ ಬದುಕು ಕಟ್ಟಿಕೊಂಡಿವರೇ ಹೆಚ್ಚು. ಸಿಕ್ಕ-ಸಿಕ್ಕ ದಾರಿಯಲ್ಲಿ ಬೆಳೆಗಳನ್ನ ಉಳಿಸಿಕೊಂಡು ವರ್ಷದ ಬದುಕು ದೂಡಲು ಮುಂದಾಗಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more