ಚಿಕ್ಕಮಗಳೂರು: ಈರುಳ್ಳಿ ಧಾರಣೆ ಕುಸಿತ, ಕಂಗಾಲಾದ ರೈತ

ಚಿಕ್ಕಮಗಳೂರು: ಈರುಳ್ಳಿ ಧಾರಣೆ ಕುಸಿತ, ಕಂಗಾಲಾದ ರೈತ

Suvarna News   | Asianet News
Published : Sep 25, 2021, 05:09 PM ISTUpdated : Sep 25, 2021, 06:23 PM IST

- ಈರುಳ್ಳಿ ಧಾರಣೆ ಕುಸಿತ, ಕಂಗಾಲಾದ ರೈತ 

- ಕೆ.ಜಿ ಗೆ 4ರಿಂದ 6 ರೂಪಾಯಿಗೆ ಖರೀದಿ 

- ಈರುಳ್ಳಿ ಬೆಳೆ ಬೆಳೆದ ರೈತನ ಸ್ಥಿತಿ ಚಿಂತಾಜನಕ
 

ಬೆಂಗಳೂರು (ಸೆ. 25): ಕಳೆದ ಬಾರಿ ಬಂಪರ್ ಬೆಳೆಯಿಂದಾಗಿ ರೈತರಿಗೆ ಯಥೇಚ್ಚ ಲಾಭ ತಂದುಕೊಟ್ಟಿದ್ದ ಈರುಳ್ಳಿ ಈ ಬಾರಿ ಕಣ್ಣೀರು ತರಿಸಿದೆ. ಚಿಕ್ಕಮಗಳೂರಿನ ಬಯಲುಸೀಮೆ ಭಾಗದಲ್ಲಿ ಬೆಳೆದಿರೋ ಶೇ. 70 ರಷ್ಟು ಈರುಳ್ಳಿ ಬೆಳೆಯನ್ನು ಕೇಳುವರೇ ಇಲ್ಲ ಎನ್ನುವ ಪರಿಸ್ಥಿತಿ ಉದ್ಬವವಾಗಿದೆ.  

ಈಗಾಗಲೇ ಅಜ್ಜಂಪುರ ತಾಲೂಕಿನಾದ್ಯಂತ 11 ಸಾವಿರ ಎಕರೆಗೂ ಅಧಿಕ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗಿದ್ದು, ಕಟಾವಿಗೆ ಬಂದಿದೆ. ಆದ್ರೆ ಬೆಲೆ ಮಾತ್ರ ಪಾತಾಳಕ್ಕೆ ಕುಸಿದಿದ್ದು, ಸಾಲಗಾರರಿಗೆ ನಾವು ಸಾಲವನ್ನ ಹೇಗೆ ಮರು ಪಾವತಿಸೋದು ಎಂಬ ಚಿಂತೆಯಾಗಿದೆ. ಮಾರುಕಟ್ಟೆಯಲ್ಲಿ ರೈತರಿಂದ ಕೆ.ಜೆ 4ರಿಂದ 6 ರೂಪಾಯಿ ವರೆಗೆ ಖರೀದಿ ಮಾಡುತ್ತಿದ್ದಾರೆ.  ಹೀಗಾಗಿ ಸಾಲ ಸೋಲ ಮಾಡಿ ಈರುಳ್ಳಿ ಬೆಲೆಯನ್ನ ಬೆಳೆದಿದ್ದ ರೈತರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರವನ್ನ ಆಗ್ರಹಿಸಿದ್ದಾರೆ.


 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!