ಚಿಕ್ಕಮಗಳೂರು: ಈರುಳ್ಳಿ ಧಾರಣೆ ಕುಸಿತ, ಕಂಗಾಲಾದ ರೈತ

ಚಿಕ್ಕಮಗಳೂರು: ಈರುಳ್ಳಿ ಧಾರಣೆ ಕುಸಿತ, ಕಂಗಾಲಾದ ರೈತ

Suvarna News   | Asianet News
Published : Sep 25, 2021, 05:09 PM ISTUpdated : Sep 25, 2021, 06:23 PM IST

- ಈರುಳ್ಳಿ ಧಾರಣೆ ಕುಸಿತ, ಕಂಗಾಲಾದ ರೈತ 

- ಕೆ.ಜಿ ಗೆ 4ರಿಂದ 6 ರೂಪಾಯಿಗೆ ಖರೀದಿ 

- ಈರುಳ್ಳಿ ಬೆಳೆ ಬೆಳೆದ ರೈತನ ಸ್ಥಿತಿ ಚಿಂತಾಜನಕ
 

ಬೆಂಗಳೂರು (ಸೆ. 25): ಕಳೆದ ಬಾರಿ ಬಂಪರ್ ಬೆಳೆಯಿಂದಾಗಿ ರೈತರಿಗೆ ಯಥೇಚ್ಚ ಲಾಭ ತಂದುಕೊಟ್ಟಿದ್ದ ಈರುಳ್ಳಿ ಈ ಬಾರಿ ಕಣ್ಣೀರು ತರಿಸಿದೆ. ಚಿಕ್ಕಮಗಳೂರಿನ ಬಯಲುಸೀಮೆ ಭಾಗದಲ್ಲಿ ಬೆಳೆದಿರೋ ಶೇ. 70 ರಷ್ಟು ಈರುಳ್ಳಿ ಬೆಳೆಯನ್ನು ಕೇಳುವರೇ ಇಲ್ಲ ಎನ್ನುವ ಪರಿಸ್ಥಿತಿ ಉದ್ಬವವಾಗಿದೆ.  

ಈಗಾಗಲೇ ಅಜ್ಜಂಪುರ ತಾಲೂಕಿನಾದ್ಯಂತ 11 ಸಾವಿರ ಎಕರೆಗೂ ಅಧಿಕ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗಿದ್ದು, ಕಟಾವಿಗೆ ಬಂದಿದೆ. ಆದ್ರೆ ಬೆಲೆ ಮಾತ್ರ ಪಾತಾಳಕ್ಕೆ ಕುಸಿದಿದ್ದು, ಸಾಲಗಾರರಿಗೆ ನಾವು ಸಾಲವನ್ನ ಹೇಗೆ ಮರು ಪಾವತಿಸೋದು ಎಂಬ ಚಿಂತೆಯಾಗಿದೆ. ಮಾರುಕಟ್ಟೆಯಲ್ಲಿ ರೈತರಿಂದ ಕೆ.ಜೆ 4ರಿಂದ 6 ರೂಪಾಯಿ ವರೆಗೆ ಖರೀದಿ ಮಾಡುತ್ತಿದ್ದಾರೆ.  ಹೀಗಾಗಿ ಸಾಲ ಸೋಲ ಮಾಡಿ ಈರುಳ್ಳಿ ಬೆಲೆಯನ್ನ ಬೆಳೆದಿದ್ದ ರೈತರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರವನ್ನ ಆಗ್ರಹಿಸಿದ್ದಾರೆ.


 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!