ಚಿಕ್ಕಮಗಳೂರು: ಈರುಳ್ಳಿ ಧಾರಣೆ ಕುಸಿತ, ಕಂಗಾಲಾದ ರೈತ

ಚಿಕ್ಕಮಗಳೂರು: ಈರುಳ್ಳಿ ಧಾರಣೆ ಕುಸಿತ, ಕಂಗಾಲಾದ ರೈತ

Suvarna News   | Asianet News
Published : Sep 25, 2021, 05:09 PM ISTUpdated : Sep 25, 2021, 06:23 PM IST

- ಈರುಳ್ಳಿ ಧಾರಣೆ ಕುಸಿತ, ಕಂಗಾಲಾದ ರೈತ 

- ಕೆ.ಜಿ ಗೆ 4ರಿಂದ 6 ರೂಪಾಯಿಗೆ ಖರೀದಿ 

- ಈರುಳ್ಳಿ ಬೆಳೆ ಬೆಳೆದ ರೈತನ ಸ್ಥಿತಿ ಚಿಂತಾಜನಕ
 

ಬೆಂಗಳೂರು (ಸೆ. 25): ಕಳೆದ ಬಾರಿ ಬಂಪರ್ ಬೆಳೆಯಿಂದಾಗಿ ರೈತರಿಗೆ ಯಥೇಚ್ಚ ಲಾಭ ತಂದುಕೊಟ್ಟಿದ್ದ ಈರುಳ್ಳಿ ಈ ಬಾರಿ ಕಣ್ಣೀರು ತರಿಸಿದೆ. ಚಿಕ್ಕಮಗಳೂರಿನ ಬಯಲುಸೀಮೆ ಭಾಗದಲ್ಲಿ ಬೆಳೆದಿರೋ ಶೇ. 70 ರಷ್ಟು ಈರುಳ್ಳಿ ಬೆಳೆಯನ್ನು ಕೇಳುವರೇ ಇಲ್ಲ ಎನ್ನುವ ಪರಿಸ್ಥಿತಿ ಉದ್ಬವವಾಗಿದೆ.  

ಈಗಾಗಲೇ ಅಜ್ಜಂಪುರ ತಾಲೂಕಿನಾದ್ಯಂತ 11 ಸಾವಿರ ಎಕರೆಗೂ ಅಧಿಕ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗಿದ್ದು, ಕಟಾವಿಗೆ ಬಂದಿದೆ. ಆದ್ರೆ ಬೆಲೆ ಮಾತ್ರ ಪಾತಾಳಕ್ಕೆ ಕುಸಿದಿದ್ದು, ಸಾಲಗಾರರಿಗೆ ನಾವು ಸಾಲವನ್ನ ಹೇಗೆ ಮರು ಪಾವತಿಸೋದು ಎಂಬ ಚಿಂತೆಯಾಗಿದೆ. ಮಾರುಕಟ್ಟೆಯಲ್ಲಿ ರೈತರಿಂದ ಕೆ.ಜೆ 4ರಿಂದ 6 ರೂಪಾಯಿ ವರೆಗೆ ಖರೀದಿ ಮಾಡುತ್ತಿದ್ದಾರೆ.  ಹೀಗಾಗಿ ಸಾಲ ಸೋಲ ಮಾಡಿ ಈರುಳ್ಳಿ ಬೆಲೆಯನ್ನ ಬೆಳೆದಿದ್ದ ರೈತರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರವನ್ನ ಆಗ್ರಹಿಸಿದ್ದಾರೆ.


 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?