ಚಿಕ್ಕಮಗಳೂರು: ಈರುಳ್ಳಿ ಧಾರಣೆ ಕುಸಿತ, ಕಂಗಾಲಾದ ರೈತ

ಚಿಕ್ಕಮಗಳೂರು: ಈರುಳ್ಳಿ ಧಾರಣೆ ಕುಸಿತ, ಕಂಗಾಲಾದ ರೈತ

Published : Sep 25, 2021, 05:09 PM ISTUpdated : Sep 25, 2021, 06:23 PM IST

- ಈರುಳ್ಳಿ ಧಾರಣೆ ಕುಸಿತ, ಕಂಗಾಲಾದ ರೈತ 

- ಕೆ.ಜಿ ಗೆ 4ರಿಂದ 6 ರೂಪಾಯಿಗೆ ಖರೀದಿ 

- ಈರುಳ್ಳಿ ಬೆಳೆ ಬೆಳೆದ ರೈತನ ಸ್ಥಿತಿ ಚಿಂತಾಜನಕ
 

ಬೆಂಗಳೂರು (ಸೆ. 25): ಕಳೆದ ಬಾರಿ ಬಂಪರ್ ಬೆಳೆಯಿಂದಾಗಿ ರೈತರಿಗೆ ಯಥೇಚ್ಚ ಲಾಭ ತಂದುಕೊಟ್ಟಿದ್ದ ಈರುಳ್ಳಿ ಈ ಬಾರಿ ಕಣ್ಣೀರು ತರಿಸಿದೆ. ಚಿಕ್ಕಮಗಳೂರಿನ ಬಯಲುಸೀಮೆ ಭಾಗದಲ್ಲಿ ಬೆಳೆದಿರೋ ಶೇ. 70 ರಷ್ಟು ಈರುಳ್ಳಿ ಬೆಳೆಯನ್ನು ಕೇಳುವರೇ ಇಲ್ಲ ಎನ್ನುವ ಪರಿಸ್ಥಿತಿ ಉದ್ಬವವಾಗಿದೆ.  

ಈಗಾಗಲೇ ಅಜ್ಜಂಪುರ ತಾಲೂಕಿನಾದ್ಯಂತ 11 ಸಾವಿರ ಎಕರೆಗೂ ಅಧಿಕ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗಿದ್ದು, ಕಟಾವಿಗೆ ಬಂದಿದೆ. ಆದ್ರೆ ಬೆಲೆ ಮಾತ್ರ ಪಾತಾಳಕ್ಕೆ ಕುಸಿದಿದ್ದು, ಸಾಲಗಾರರಿಗೆ ನಾವು ಸಾಲವನ್ನ ಹೇಗೆ ಮರು ಪಾವತಿಸೋದು ಎಂಬ ಚಿಂತೆಯಾಗಿದೆ. ಮಾರುಕಟ್ಟೆಯಲ್ಲಿ ರೈತರಿಂದ ಕೆ.ಜೆ 4ರಿಂದ 6 ರೂಪಾಯಿ ವರೆಗೆ ಖರೀದಿ ಮಾಡುತ್ತಿದ್ದಾರೆ.  ಹೀಗಾಗಿ ಸಾಲ ಸೋಲ ಮಾಡಿ ಈರುಳ್ಳಿ ಬೆಲೆಯನ್ನ ಬೆಳೆದಿದ್ದ ರೈತರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರವನ್ನ ಆಗ್ರಹಿಸಿದ್ದಾರೆ.


 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!