ಚಿಕ್ಕಮಗಳೂರು: ಈರುಳ್ಳಿ ಧಾರಣೆ ಕುಸಿತ, ಕಂಗಾಲಾದ ರೈತ

ಚಿಕ್ಕಮಗಳೂರು: ಈರುಳ್ಳಿ ಧಾರಣೆ ಕುಸಿತ, ಕಂಗಾಲಾದ ರೈತ

Suvarna News   | Asianet News
Published : Sep 25, 2021, 05:09 PM ISTUpdated : Sep 25, 2021, 06:23 PM IST

- ಈರುಳ್ಳಿ ಧಾರಣೆ ಕುಸಿತ, ಕಂಗಾಲಾದ ರೈತ 

- ಕೆ.ಜಿ ಗೆ 4ರಿಂದ 6 ರೂಪಾಯಿಗೆ ಖರೀದಿ 

- ಈರುಳ್ಳಿ ಬೆಳೆ ಬೆಳೆದ ರೈತನ ಸ್ಥಿತಿ ಚಿಂತಾಜನಕ
 

ಬೆಂಗಳೂರು (ಸೆ. 25): ಕಳೆದ ಬಾರಿ ಬಂಪರ್ ಬೆಳೆಯಿಂದಾಗಿ ರೈತರಿಗೆ ಯಥೇಚ್ಚ ಲಾಭ ತಂದುಕೊಟ್ಟಿದ್ದ ಈರುಳ್ಳಿ ಈ ಬಾರಿ ಕಣ್ಣೀರು ತರಿಸಿದೆ. ಚಿಕ್ಕಮಗಳೂರಿನ ಬಯಲುಸೀಮೆ ಭಾಗದಲ್ಲಿ ಬೆಳೆದಿರೋ ಶೇ. 70 ರಷ್ಟು ಈರುಳ್ಳಿ ಬೆಳೆಯನ್ನು ಕೇಳುವರೇ ಇಲ್ಲ ಎನ್ನುವ ಪರಿಸ್ಥಿತಿ ಉದ್ಬವವಾಗಿದೆ.  

ಈಗಾಗಲೇ ಅಜ್ಜಂಪುರ ತಾಲೂಕಿನಾದ್ಯಂತ 11 ಸಾವಿರ ಎಕರೆಗೂ ಅಧಿಕ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆ ಮಾಡಲಾಗಿದ್ದು, ಕಟಾವಿಗೆ ಬಂದಿದೆ. ಆದ್ರೆ ಬೆಲೆ ಮಾತ್ರ ಪಾತಾಳಕ್ಕೆ ಕುಸಿದಿದ್ದು, ಸಾಲಗಾರರಿಗೆ ನಾವು ಸಾಲವನ್ನ ಹೇಗೆ ಮರು ಪಾವತಿಸೋದು ಎಂಬ ಚಿಂತೆಯಾಗಿದೆ. ಮಾರುಕಟ್ಟೆಯಲ್ಲಿ ರೈತರಿಂದ ಕೆ.ಜೆ 4ರಿಂದ 6 ರೂಪಾಯಿ ವರೆಗೆ ಖರೀದಿ ಮಾಡುತ್ತಿದ್ದಾರೆ.  ಹೀಗಾಗಿ ಸಾಲ ಸೋಲ ಮಾಡಿ ಈರುಳ್ಳಿ ಬೆಲೆಯನ್ನ ಬೆಳೆದಿದ್ದ ರೈತರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರವನ್ನ ಆಗ್ರಹಿಸಿದ್ದಾರೆ.


 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!