ಚಿಕ್ಕಮಗಳೂರು:  ಕಣ್ಮನ ಸೆಳೆಯುತ್ತಿದೆ ಹಸಿರು ಬೆಟ್ಟದಲ್ಲಿ ನೀಲಿ ಹೂವಿನ ಕಮಾಲ್

ಚಿಕ್ಕಮಗಳೂರು: ಕಣ್ಮನ ಸೆಳೆಯುತ್ತಿದೆ ಹಸಿರು ಬೆಟ್ಟದಲ್ಲಿ ನೀಲಿ ಹೂವಿನ ಕಮಾಲ್

Suvarna News   | Asianet News
Published : Sep 17, 2021, 05:04 PM ISTUpdated : Sep 17, 2021, 05:12 PM IST

ಚಿಕ್ಕಮಗಳೂರಿನಲ್ಲಿ ಅಪರೂಪದ ಕುರಂಜಿ ನೋಡುಗರ ಕಣ್ಮನ ಸೆಳೆಯೋದ್ರ ಜೊತೆ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ,

ಚಿಕ್ಕಮಗಳೂರು (ಸೆ. 17): ಕಾಫಿನಾಡಲ್ಲಿ ಅರಳಿ ನಿಂತಿರೋ ಅಪರೂಪದ ಹೂವೊಂದು ಇಲ್ಲಿನ ಪ್ರಕೃತಿ ಸೌಂದರ್ಯದ ಶ್ರೀಮಂತಿಕೆಯನ್ನ ಇಮ್ಮಡಿಗೊಳಿಸಿದೆ. 12 ವರ್ಷಗಳಿಗೊಮ್ಮೆ ಅರಳೋ ಕುರಂಜಿ ಹೂವು ಕಾಫಿನಾಡಿನ ಸೌಂದರ್ಯದ ದಿಕ್ಕನ್ನೇ ಬದಲಿಸಲಿದೆ. ಕಣ್ಣು ಹಾಯಿಸಿದಲೆಲ್ಲಾ ಕಾಣೋ ಅಪರೂಪದ ಕುರಂಜಿ ನೋಡುಗರ ಕಣ್ಮನ ಸೆಳೆಯೋದ್ರ ಜೊತೆ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ. 

ಬೆಟ್ಟ-ಗುಡ್ಡಗಳೆಲ್ಲಾ ನೀಲಿಯಾಗಿ ಕಂಗೊಳಿಸೋ ಕಾಲ ಸನ್ನಿಹಿತ.ಮುಳ್ಳಯ್ಯನಗಿರಿ ಶ್ರೇಣಿಯ ರಸ್ತೆಯ ಇಕ್ಕೆಲಗಳಲ್ಲಿ ಅರಳಿ ನಿಂತಿರೋ ಈ ಕುರಂಜಿ ಪ್ರವಾಸಿಗರನ್ನ ಸ್ವಾಗತಿಸುತ್ತಿದೆ. ಪಶ್ಚಿಮಘಟ್ಟ ಅರಣ್ಯ ವ್ಯಾಪ್ತಿಯಲ್ಲಿ ಮಾತ್ರ ಅರಳೋ ಈ ಹೂವು ಕಾಫಿನಾಡಿನ ಚಂದ್ರದ್ರೋಣ ಪರ್ವತ, ದೇವರಮನೆ ಬೆಟ್ಟ, ಚಾರ್ಮಾಡಿ ಬೆಟ್ಟ ಸೇರಿದಂತೆ ಕಾಫಿನಾಡ ಮುಳ್ಳಯ್ಯನಗಿರಿ ಶ್ರೇಣಿಯಲ್ಲಿ ಅರಳಿ ನಿಂತಿವೆ. ಪಶ್ವಿಮಘಟ್ಟ ಸಂರಕ್ಷಿತ ಪ್ರದೇಶವಾಗಿರೋದ್ರಿಂದ ಈ ಹೂವು ಇನ್ನೂ ಜೀವಂತವಾಗಿದ್ದು, ಪ್ರತಿ 12 ವರ್ಷಕೊಮ್ಮೆ ಕಾಫಿನಾಡನ್ನ ಭೂ ಲೋಕದ ಸ್ವರ್ಗವಾಗಿಸ್ತಿದೆ. 
 

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!