ಘಾಟಿಯೇ ಅಲ್ಲೋಲ ಕಲ್ಲೋಲವಾಗಿದ್ರೂ ಈ ಪ್ರದೇಶ ಅಲುಗಾಡಿಲ್ಲ: ಚಾರ್ಮಾಡಿ ಘಾಟ್ ರಹಸ್ಯ!

ಘಾಟಿಯೇ ಅಲ್ಲೋಲ ಕಲ್ಲೋಲವಾಗಿದ್ರೂ ಈ ಪ್ರದೇಶ ಅಲುಗಾಡಿಲ್ಲ: ಚಾರ್ಮಾಡಿ ಘಾಟ್ ರಹಸ್ಯ!

Published : Sep 24, 2021, 10:58 PM IST

 ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಈ ಅಂಕುಡೊಂಕಿನ ರಸ್ತೆ ಯಲ್ಲಿ ಸಾಗುತ್ತಿದ್ದರೆ ಸ್ವಚ್ಛಂದ ಪರಿಸರವನ್ನು ಸವಿಯಬಹುದು. ಮೋಡ ಮತ್ತು ಮಂಜಿನ ಸಮ್ಮಿಶ್ರಣದ ವಾತಾವರಣ ಅಹ್ಲಾದಕರ ಎನಿಸುತ್ತದ. ಒಂದೊಮ್ಮೆ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತವಾದ್ರೆ ಕರಾವಳಿ ಮತ್ತು ಮಲೆನಾಡಿನ ಸಂಪರ್ಕವೇ ಕಟ್ ಆಗಿತ್ತೆ, ಅಂತಹ ಚಾರ್ಮಾಡಿ ಘಾಟ್ ನ ರಸ್ತೆಯಲ್ಲಿ ಆಗೋಚರವಾದ ಶಕ್ತಿಯೊಂದು ಇದೆ, ಆ ಶಕ್ತಿ ಇಲ್ಲಿನ ಸಾಗುವ ಪ್ರಯಾಣಿಕರು, ಗ್ರಾಮಸ್ಥರಿಗೆ ಶ್ರೀ ರಕ್ಷೆಯಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ. 

ಚಿಕ್ಕಮಗಳೂರು, (ಸೆ.24): ಚಾರ್ಮಾಡಿ ಘಾಟ್  ದಕ್ಷಿಣ ಕನ್ನಡ ಮಲೆನಾಡಿನ ಸಂಪರ್ಕ ಸೇತುವೆ.  ಎತ್ತ ನೋಡಿದ್ರೂ ಹಸಿರ ಸಿರಿಯ ಸೊಬಗು, ಹತ್ತಿರ ಹೋಗಿ ನೋಡಿದ್ರೆ ಊಹಿಸಲು ಅಸಾಧ್ಯವಾದಂತಹ ಆಳವಾದ ಪ್ರಪಾತ. ದಟ್ಟಾರಣ್ಯದಿಂದ ಕೂಡಿರುವ ಕಣಿವೆ ಚಾರ್ಮಾಡಿ ಘಾಟ್ ಇರುವುದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ವ್ಯಾಪ್ತಿಯಲ್ಲಿ. ಮೊದಲೇ ಸಾಕಷ್ಟು ತಿರುವುಗಳಿಂದ ಕೂಡಿರುವ ಧರ್ಮಸ್ಥಳದ ಮಾರ್ಗವಾಗಿರುವ  ಕೊಟ್ಟಿಗೆರೆಹಾರ ಗ್ರಾಮದಿಂದ ಚಾರ್ಮಾಡಿವರೆಗೂ ಘಾಟ್ ಪ್ರದೇಶವನ್ನು ಕಾಣಬಹುದಾಗಿದೆ.

ಚಾರ್ಮಾಡಿ ಘಾಟ್‌ನಲ್ಲಿ ಜಲಧಾರೆಗಳ ಹೊಸ ಲೊಕ, ಕಣ್ಮನಗಳಿಗೆ ಹಬ್ಬ..!

 ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಈ ಅಂಕುಡೊಂಕಿನ ರಸ್ತೆ ಯಲ್ಲಿ ಸಾಗುತ್ತಿದ್ದರೆ ಸ್ವಚ್ಛಂದ ಪರಿಸರವನ್ನು ಸವಿಯಬಹುದು. ಮೋಡ ಮತ್ತು ಮಂಜಿನ ಸಮ್ಮಿಶ್ರಣದ ವಾತಾವರಣ ಅಹ್ಲಾದಕರ ಎನಿಸುತ್ತದ. ಒಂದೊಮ್ಮೆ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತವಾದ್ರೆ ಕರಾವಳಿ ಮತ್ತು ಮಲೆನಾಡಿನ ಸಂಪರ್ಕವೇ ಕಟ್ ಆಗಿತ್ತೆ, ಅಂತಹ ಚಾರ್ಮಾಡಿ ಘಾಟ್ ನ ರಸ್ತೆಯಲ್ಲಿ ಆಗೋಚರವಾದ ಶಕ್ತಿಯೊಂದು ಇದೆ, ಆ ಶಕ್ತಿ ಇಲ್ಲಿನ ಸಾಗುವ ಪ್ರಯಾಣಿಕರು, ಗ್ರಾಮಸ್ಥರಿಗೆ ಶ್ರೀ ರಕ್ಷೆಯಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!