ಘಾಟಿಯೇ ಅಲ್ಲೋಲ ಕಲ್ಲೋಲವಾಗಿದ್ರೂ ಈ ಪ್ರದೇಶ ಅಲುಗಾಡಿಲ್ಲ: ಚಾರ್ಮಾಡಿ ಘಾಟ್ ರಹಸ್ಯ!

ಘಾಟಿಯೇ ಅಲ್ಲೋಲ ಕಲ್ಲೋಲವಾಗಿದ್ರೂ ಈ ಪ್ರದೇಶ ಅಲುಗಾಡಿಲ್ಲ: ಚಾರ್ಮಾಡಿ ಘಾಟ್ ರಹಸ್ಯ!

Published : Sep 24, 2021, 10:58 PM IST

 ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಈ ಅಂಕುಡೊಂಕಿನ ರಸ್ತೆ ಯಲ್ಲಿ ಸಾಗುತ್ತಿದ್ದರೆ ಸ್ವಚ್ಛಂದ ಪರಿಸರವನ್ನು ಸವಿಯಬಹುದು. ಮೋಡ ಮತ್ತು ಮಂಜಿನ ಸಮ್ಮಿಶ್ರಣದ ವಾತಾವರಣ ಅಹ್ಲಾದಕರ ಎನಿಸುತ್ತದ. ಒಂದೊಮ್ಮೆ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತವಾದ್ರೆ ಕರಾವಳಿ ಮತ್ತು ಮಲೆನಾಡಿನ ಸಂಪರ್ಕವೇ ಕಟ್ ಆಗಿತ್ತೆ, ಅಂತಹ ಚಾರ್ಮಾಡಿ ಘಾಟ್ ನ ರಸ್ತೆಯಲ್ಲಿ ಆಗೋಚರವಾದ ಶಕ್ತಿಯೊಂದು ಇದೆ, ಆ ಶಕ್ತಿ ಇಲ್ಲಿನ ಸಾಗುವ ಪ್ರಯಾಣಿಕರು, ಗ್ರಾಮಸ್ಥರಿಗೆ ಶ್ರೀ ರಕ್ಷೆಯಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ. 

ಚಿಕ್ಕಮಗಳೂರು, (ಸೆ.24): ಚಾರ್ಮಾಡಿ ಘಾಟ್  ದಕ್ಷಿಣ ಕನ್ನಡ ಮಲೆನಾಡಿನ ಸಂಪರ್ಕ ಸೇತುವೆ.  ಎತ್ತ ನೋಡಿದ್ರೂ ಹಸಿರ ಸಿರಿಯ ಸೊಬಗು, ಹತ್ತಿರ ಹೋಗಿ ನೋಡಿದ್ರೆ ಊಹಿಸಲು ಅಸಾಧ್ಯವಾದಂತಹ ಆಳವಾದ ಪ್ರಪಾತ. ದಟ್ಟಾರಣ್ಯದಿಂದ ಕೂಡಿರುವ ಕಣಿವೆ ಚಾರ್ಮಾಡಿ ಘಾಟ್ ಇರುವುದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ವ್ಯಾಪ್ತಿಯಲ್ಲಿ. ಮೊದಲೇ ಸಾಕಷ್ಟು ತಿರುವುಗಳಿಂದ ಕೂಡಿರುವ ಧರ್ಮಸ್ಥಳದ ಮಾರ್ಗವಾಗಿರುವ  ಕೊಟ್ಟಿಗೆರೆಹಾರ ಗ್ರಾಮದಿಂದ ಚಾರ್ಮಾಡಿವರೆಗೂ ಘಾಟ್ ಪ್ರದೇಶವನ್ನು ಕಾಣಬಹುದಾಗಿದೆ.

ಚಾರ್ಮಾಡಿ ಘಾಟ್‌ನಲ್ಲಿ ಜಲಧಾರೆಗಳ ಹೊಸ ಲೊಕ, ಕಣ್ಮನಗಳಿಗೆ ಹಬ್ಬ..!

 ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಈ ಅಂಕುಡೊಂಕಿನ ರಸ್ತೆ ಯಲ್ಲಿ ಸಾಗುತ್ತಿದ್ದರೆ ಸ್ವಚ್ಛಂದ ಪರಿಸರವನ್ನು ಸವಿಯಬಹುದು. ಮೋಡ ಮತ್ತು ಮಂಜಿನ ಸಮ್ಮಿಶ್ರಣದ ವಾತಾವರಣ ಅಹ್ಲಾದಕರ ಎನಿಸುತ್ತದ. ಒಂದೊಮ್ಮೆ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತವಾದ್ರೆ ಕರಾವಳಿ ಮತ್ತು ಮಲೆನಾಡಿನ ಸಂಪರ್ಕವೇ ಕಟ್ ಆಗಿತ್ತೆ, ಅಂತಹ ಚಾರ್ಮಾಡಿ ಘಾಟ್ ನ ರಸ್ತೆಯಲ್ಲಿ ಆಗೋಚರವಾದ ಶಕ್ತಿಯೊಂದು ಇದೆ, ಆ ಶಕ್ತಿ ಇಲ್ಲಿನ ಸಾಗುವ ಪ್ರಯಾಣಿಕರು, ಗ್ರಾಮಸ್ಥರಿಗೆ ಶ್ರೀ ರಕ್ಷೆಯಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!